ಪ್ರೈಮರಿ ಶಾಲೆ ಮಗುವೊಂದು ಮತ್ತೊಂದು ಹುಡುಗನಿಗೆ ಹೊಡೆಯಿತು.
ಮೇಷ್ಟು ಕೇಳಿದ್ರು “ಯಾವನಿಗೆ ಹೊಡೆದೆ?”
“ಅವನು ಕಳೆದ ತಿಂಗಳು ನನಗೆ ಚಿಂಪಾಂಜಿಂತ ಬೈಯ್ದಿದ್ದ.”
“ಅದಕ್ಕೆ ಈಗ ಯಾಕೆ ಹೊಡೆದೆ?”
“ನಿನ್ನೆ ಮೈಸೂರು ಜೂ ನಲ್ಲಿ ಚಿಂಪಾಂಜಿಯನ್ನು ನೋಡಿದೆ.”
*****
ಪ್ರೈಮರಿ ಶಾಲೆ ಮಗುವೊಂದು ಮತ್ತೊಂದು ಹುಡುಗನಿಗೆ ಹೊಡೆಯಿತು.
ಮೇಷ್ಟು ಕೇಳಿದ್ರು “ಯಾವನಿಗೆ ಹೊಡೆದೆ?”
“ಅವನು ಕಳೆದ ತಿಂಗಳು ನನಗೆ ಚಿಂಪಾಂಜಿಂತ ಬೈಯ್ದಿದ್ದ.”
“ಅದಕ್ಕೆ ಈಗ ಯಾಕೆ ಹೊಡೆದೆ?”
“ನಿನ್ನೆ ಮೈಸೂರು ಜೂ ನಲ್ಲಿ ಚಿಂಪಾಂಜಿಯನ್ನು ನೋಡಿದೆ.”
*****
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…