ಶಂಕರ್ : “ಮೇಡಂ ಈ ಸೋಪಿನ ಪುಡಿ ಬಳಸುವುದರಿಂದ ಬಟ್ಟೆ ಬೆಳ್ಳಗಾಗುತ್ತೆ.”
ಶೀಲಾ : “ಹಾಗಾದ್ರೆ ಬೇಡ ಬಿಡಿ”
ಶಂಕರ್ : “ಯಾಕೆ?”
ಶೀಲಾ : “ನಮ್ಮ ಮನೆಯವರ ಕರಿ ಕೋಟು ಬೆಳ್ಳಗಾದರೆ ಅವರು ಕೋರ್ಟಿಗೆ ಹೋಗುವುದಾದರೆ ಹ್ಯಾಗೆ.”
*****
ಶಂಕರ್ : “ಮೇಡಂ ಈ ಸೋಪಿನ ಪುಡಿ ಬಳಸುವುದರಿಂದ ಬಟ್ಟೆ ಬೆಳ್ಳಗಾಗುತ್ತೆ.”
ಶೀಲಾ : “ಹಾಗಾದ್ರೆ ಬೇಡ ಬಿಡಿ”
ಶಂಕರ್ : “ಯಾಕೆ?”
ಶೀಲಾ : “ನಮ್ಮ ಮನೆಯವರ ಕರಿ ಕೋಟು ಬೆಳ್ಳಗಾದರೆ ಅವರು ಕೋರ್ಟಿಗೆ ಹೋಗುವುದಾದರೆ ಹ್ಯಾಗೆ.”
*****
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
"People are trying to work towards a good quality of life for tomorrow instead of living for today, for many… Read more…