ಬಹೋಧವಾದೀತೆ ಆನಂದ ಬಹು ಚಂದಾ
ಬಹೋಧವಾದೀತೆ ಆನಂದಾ
ಸಾದರಜ್ಞಾನ ಚತುಷ್ಟಿಯ ಕೊನೆಯೊಳು
ನಾದಬ್ರಹ್ಮದ ಬೀದಿಯೊಳಗೆ ಬಹು ಚಂದಾ ||೧||
ವೀರಯೋಗಿವರ ಪಾರಪರಾತ್ಪರ ಮೀರಿದ
ದಾರಿಯ ತೋರಿಸುವುದು ಬಹು ಚಂದಾ
ಶಿಶುನಾಳದೀಶನ ಗೋವಿಂದಕುಮಾರಗೆ ಬಹು ಚಂದಾ ||೨||
****
ಬಹೋಧವಾದೀತೆ ಆನಂದ ಬಹು ಚಂದಾ
ಬಹೋಧವಾದೀತೆ ಆನಂದಾ
ಸಾದರಜ್ಞಾನ ಚತುಷ್ಟಿಯ ಕೊನೆಯೊಳು
ನಾದಬ್ರಹ್ಮದ ಬೀದಿಯೊಳಗೆ ಬಹು ಚಂದಾ ||೧||
ವೀರಯೋಗಿವರ ಪಾರಪರಾತ್ಪರ ಮೀರಿದ
ದಾರಿಯ ತೋರಿಸುವುದು ಬಹು ಚಂದಾ
ಶಿಶುನಾಳದೀಶನ ಗೋವಿಂದಕುಮಾರಗೆ ಬಹು ಚಂದಾ ||೨||
****
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…