ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಡಾ|| ಪೌಲಿಂಗ್ ಅವರು ವಿಟ್ಟಾಮಿನ್ ‘ಸಿ’ ಯ ಮೇಲೆ ಸಂಶೋಧನೆ ನಡೆಯಿಸಿ ಟೊಮ್ಯಾಟೋ ಬಳಸುವುದರಿಂದ ಶೀತದಿಂದ ಬರುವ ಕ್ಯಾನ್ಸರ್ ಅನ್ನು ತಡೆಗಟ್ಟಿಬಹುದೆಂದು ದೃಢಪಡಿಸಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಬಳಸುವ ಪೌಷ್ಠಿಕವಾದ ತರಕಾರಿ, ಆದರೂ ಇದರ ಅಂತರಂಗದಲ್ಲಿ ಅಡಗಿದ ದ್ರವ್ಯಗಳು ಇರುವಿಕೆ ಗೊತ್ತಾವುದೇ ಇಲ್ಲ.

ಮೊದಲನೆಯದ್ದಾಗಿ ವಿಟಾಮಿನ್ ‘ಸಿ’ ಟೊಮ್ಯಾಟೋದಲ್ಲಿ ಅಧಿಕವಾಗಿದೆ. ವಿಟಮಿನ್ ‘ಎ’ ಸಹ ವಿಪುಲವಾಗಿದೆ. ಇದೂ ಅಲ್ಲದೇ ‘ಪೊಲಿಕ್ ಆಸಿಪ್’ ಎಂಬ ಇನ್ನೂಂದು ವಿಟಮಿನ್ ಸಹ ಇದರಲ್ಲಿ ಇವೆ. ಇದಕ್ಕೆ ಕೆಂಪು ವರ್ಣ ಬರುವಂತೆ ಮಾಡಲು ‘ಲೈಕೋಪಿನ್’ ಘಟಕವಿದೆ. ಮಹತ್ವದ ಸಂಗತಿ ಎಂದರೆ ಈ ಘಟಕವು ಕ್ಯಾನ್ಸರ್, ಪುಪ್ಟಸಕ್ಯಾನ್ಸರ್ ಹಾಗೂ ಜಠರಕ್ಯಾನ್ಸರ್‍ಗಳನ್ನು ಪ್ರತಿಬಂಧಿಸುವ ಶಕ್ತಿ ಈ ಟೊಮ್ಯಾಟೋಕ್ಕೆ ಇದೆ. ಇದನ್ನು ತಾಜಾರೂಪದಲ್ಲಾದರೂ ಆಗಲಿ, ಅಡುಗೆಯಲ್ಲಿ ಬಳಸಿಯಾಗಲಿ, ಉಪಯೋಗಿಸುವುದು ಶ್ರೇಷ್ಠವಾದುದು.

‘ಎ’ ವಿಟ್ಯಾಮಿನ್ ಕಡಿಮೆಯಾಗಿ ಲಕ್ಷಗಟ್ಟಲೇ ಮಕ್ಕಳು ಕುರುಡರಾಗಿರುತ್ತಿರುವ ವಿಷಯ ಗೊತ್ತಿರುವ ಸಂಗತಿಯೇ ಆಗಿದೆ. ಪೊಲಿಕ್ ಆಸಿಪ್ ವಿಟಮಿನ್ ದೊರೆಯದೇ ಲಕ್ಷಗಟ್ಟಲೇ ಜನರು ರಕ್ತ ಹೀನತೆಯಿಂದ ಬಿಳಲುತ್ತಿರುವುದು ತಿಳಿದ ವಿಷಯ. ವಿಶೇಷವಾಗಿ ಗರ್ಭಿಣಿಯರಲ್ಲಿ ಈ ಕೊರತೆ ಕಂಡು ಅವರು ರಕ್ತ ಹೀನತೆಯಿಂದ ಬಳಲುವರಲ್ಲದೇ ಅವರ ಗರ್ಭದಲ್ಲಿರುವ ಶಿಶುವು ಸಹ ರಕ್ತ ಹೀನತೆಯಿಂದ ಬಳಲಿ ಊನಾಗುವ ಸಾಧ್ಯತೆಗಳಿವೆ. ವಿಟ್ಯಾಮಿನ್ ‘ಸಿ’ ಯಿಂದ ಶೀತದ ಕ್ಯಾನ್ಸರ್ ರೋಗ ತಡೆಯುವ ಶಕ್ತಿಯನ್ನು ಹೊಂದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಷಾರಿ
Next post ಪಿಶಾಚಿಗೆ ದೈವದ ಉತ್ತರ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys