ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರವಾಗಿ ಬರುವುದಾದರೆ ಈ ಹಾಲಿನಲ್ಲಿ ಒಂದು ವಿಶೇಷವಾದ ಪ್ರೋಟಿನ್ ಇದೆ. ಇದು ಬ್ಯಾಕ್ಟೀರಿಯಾಗಳಿಂದ ಬರುವ ರೋಗಗಳನ್ನು ತಡೆಯುತ್ತದೆ. ಆಡಿನ ಹಾಲಿನಲ್ಲಿ ‘ಲ್ಯಕ್ಟೋಪೆರಾಕಿಸಡೇಜ’ ನ್ನೂ ಬ್ಯಾಕ್ಟೀರಿಯಾ ಕಾರಣದಿಂದ ಉಂಟಾಗುವ ರೋಗಗಳಾದ ಹೈಜಾ, ಟೈಪಾಯಿಡಾ, ನಿಮೋನಿಯಾ ಹೈಸ್ಟ್ರೋ, ಅತಿಸಾರ ಮತ್ತು ಪುಡ್ ಪ್ಯಾ ನಿಂಗಿನ ವಿರುದ್ಧ ಹೋರಾಡುವ ಪ್ರಭಾವಶಾಲಿ ಆಸ್ತ್ರವೆಂದು ಸಂಶೋಧಕರು ಹೇಳುತ್ತಾರೆ.

ಕೊಟ್ಟಾಯಂನಲ್ಲಿರುವ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಸಂಶೋಧಕರು ಆಡಿನ ಹಾಲಿನಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕಂಡು ಹಿಡಿದಿದ್ದಾರೆ. ಯಾವ ದುರ್ಬಲ ರೋಗಿಗಳಿಗೆ ಔಷಧಿಗಳು ಪಚನವಾಗುವದಿಲ್ಲವೋ ಅಂಥವರ ಶರೀರದೊಳಕ್ಕೆ ಔಷಧಿಯನ್ನು ತಲುಪಿಸಲು ವೈದ್ಯರು ಈ ವಿಶೇಷ ಮತ್ತು ಉಪಯುಕ್ತ ಪದ್ಧತಿಯನ್ನು ಕಂಡು ಹಿಡಿದಿದ್ದಆರೆ. ವೈದ್ಯರು ಆಡಿನ ಮೇವಿನಲ್ಲಿ ಕೆಲವು ಗಿಡ ಮೂಲಕೆ ಭಸ್ಮಗಳನ್ನು ಬೆರೆಸಿ ತಿನ್ನಿಸುತ್ತಾರೆ. ಮೂರನೆ ದಿನದಿಂದ ಆಡಿನ ಹಾಲಿನಲ್ಲಿ ಆ ಔಷಧಿಯ ಗುಣಗಳು ಕಂಡು ಬರುತ್ತವೆ. ಔಷಧಿಯ ಗುಪ್ತ ಗಾಮಾನಿಶಕ್ತಿಯು ಆಡಿನ ಜೀವಸತ್ವದೊಂದಿಗೆ ಸಮೀಕರಣಗೊಂಡಿರುತ್ತದೆ. ಕಠಿಣಶಕ್ತಿಯನ್ನು ಸಹಿಸಲು ಸಾಧ್ಯವಾಗುತ್ತದೆ.

ಆಡಿನ ಹಾಲು ಕಂಡರೆ ಸಿಂಡರಿಸಿಕೊಳ್ಳುವ, ವಾಸನೆಯನ್ನೂ ಕಂಡು ದೂರ ಹೋಗುವ ಜನ ವೈಜ್ಞಾನಿಕವಾಗಿ ಈ ಸಂಶೋಧನೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗ್ರಂಥಾಲಯ
Next post ಬುದ್ಧ ಮತ್ತು ನನ್ನ ಮಾತುಗಳು

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys