ತಂತಿ ರಹಿತ ಟೆಲಿಫೋನಗಳು

ತಂತಿ ರಹಿತ ಟೆಲಿಫೋನಗಳು

ಇಂದಿನ ಕಾಲಮಾನದಲ್ಲಿ ಕಾರ್ಡ್‌ಲೆಸ್ ಫೋನ್‌ಗಳು ಸರ್ವೆಸಾಮಾನ್ಯವಾಗಿವೆ ಮತ್ತು ಅಷ್ಟೇನು ಜನಸಾಮಾನ್ಯರ ಸಂಪರ್ಕ ಸಾಧ್ಯವಾಗಿಲ್ಲ. ಇಂಥಹ ತಂತಿ ರಹಿತ ಫೋನ್‌ಗಳನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧನವನ್ನಾಗಿ ಮಾಡಲು ಅಸಂಖ್ಯಾತವಾಗಿ ನಿರ್‍ಮಾಣ ಮಾಡಲಾಗುತ್ತದೆ.

ಅಮೇರಿಕಾ ವ್ಯಾಂಡನ್‌ಬಗ್ ವಾಯುದಳದ ನೆಲೆಯಿಂದ ಡೆಲ್ಟಾ-೨ ಉಡಾವಣಾ ನೌಕೆಯಿಂದ ಹಾರಿಸಲಾದ ಐದು ಹೊಸ ಉಪಗ್ರಹಗಳಿಂದ ಇದು ಕೆಳಮಟ್ಟದ ಭೂಕಕ್ಷೆಯಲ್ಲಿ ಇರುವ ಇನ್ನಿತರ ಉಪಗ್ರಹದೊಂದಿಗೆ ಸೇರಿಕೊಂಡು ಇವು ‘ಐರಿಡಿಯಂ’ ಎಂಬ ಜಾಗತಿಕ ಸಂಪರ್ಕ ಜಾಲವನ್ನು ನಿರ್ಮಿಸುತ್ತವೆ. ಈ ವ್ಯವಸ್ಥೆಯಿಂದಾಗಿ ಯಾರಾದರೂ ಯಾವ ಸಮಯಕ್ಕಾದರೂ ಜಗತ್ತಿನ ಯಾವ ಮೂಲೆಯೇ ಇರಲಿ, ಟೆಲಿಫೋನ್ ಅಥವಾ ಪೇಜರ್‌ನೊಡನೆ ಸಂಪರ್ಕ ಸಾಧಿಸಬಹುದಾಗಿದೆ. ಇದು ೧೯೯೮ ರ ಸೆಪ್ಟೆಂಬರ್‍ನಿಂದ ಕಾರ್ಯರೂಪಕ್ಕೆ ಬಂದಿದೆ. ‘ಮೋಟೊರೋಲಾ’ ಮತ್ತು ಇತರ ಅನೇಕ ಖಾಸಗಿ ಕಂಪನಿಗಳ ಜಂಟಿ ಯೋಜನೆಯಿಂದ ಇದರ ನಿರ್ಮಾಣವಾಗುತ್ತದೆ. ‘ಐರಿಡಿಯಂ’ ವ್ಯವಸ್ಥೆಯಲ್ಲಿ ೬೬ ಗ್ರಹಗಳಿವೆ. ಅವು ವಿವಿಧ ಆರು ಕಕ್ಷಾಪಾತಗಳಲ್ಲಿ ಭೂಮಿಯನ್ನು ಸುತ್ತುತ್ತ ಪರಸ್ಪರ ಸಂಪರ್ಕ ಹೊಂದುತ್ತವೆ. ಈ ಜಾಲವು ಇನ್ನು ಕೆಲವೇ ವರ್ಷಗಳಲ್ಲಿ ಜಗತ್ತನ್ನು ಆವರಿಸುತ್ತವೆ.

ಆಗ ಜಗತ್ತು ಮುಷ್ಠಿಯೊಳಗೆ, ಎಂಬಂತಾಗಿ ಯಾವ ತಂತಿಯ ಸಂಪರ್ಕವಿಲ್ಲದೇ ಎಲ್ಲೆಂದರಲ್ಲಿಗೆ ಫೋನಾಯಿಸಿ ಜಗತ್ತಿನ ವಿದ್ಯಮಾನಗಳನ್ನು ತಿಳಿದುಕೊಳ್ಳಬಹುದು. ಸಂವಹನ ಮಾಧ್ಯಮದಲ್ಲಿ ಇದು ಉತ್ಕೃಷ್ಟ ಸಾಧನವೆಂದು ಹೇಳಲಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧೋಬಿ
Next post ಕನ್ನಡ ಕಲಿಯಿರಿ, ಕನ್ನಡ ಕಲಿಸಿರಿ

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys