ಜಗತ್ತು ಬದಲಾತು

ಜಗತ್ತು ಬದಲಾತು
ಬುದ್ದಿಯ ಕಲಿಬೇಕು ||

ಮಡಿ ಮೈಲಿಗೆಯ
ಕೈಬಿಡಬೇಕು
ದೆವ್ವ ಪಿಶಾಚಿಯ
ಭಯ ಬಿಡಬೇಕು ||

ಜಾತಿ ಭೇದ ಮರೆತು
ಸಹಮತ ತರಬೇಕು
ರಾಹು ಗುಳಿಕಾಲಗಳ
ಲೆಕ್ಕವ ಬಿಡಬೇಕು ||

ಹಲ್ಲಿಯ ಶಕುನ ನಂಬಬೇಡಿ
ತೀರ್ಥಧೂಪ ನಂಬಿಕೆ ಬಿಡಿ
ಆರೋಗ್ಯ ಕೆಟ್ಟರೆ ಆಸ್ಪತ್ರೆ
ಬುದ್ದಿ ಕೆಟ್ಟರೆ ಶವಯಾತ್ರೆ ||

ಮಕ್ಕಳ ಶಾಲೆಗೆ ಕಳಿಸಬೇಕು
ಪೌಷ್ಠಿಕ ಆಹಾರ ನೀಡಬೇಕು
ಶುದ್ಧ ಗಾಳಿ ಶುದ್ಧ ನೀರಿಗೆ
ಪರಿಸರವನ್ನು ಕಾಪಾಡಬೇಕು ||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಊರ್ಮಿಳೆ
Next post ಏಡಿ ಮತ್ತು ಧವಳಪ್ಪನ ಗುಡ್ಡ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

cheap jordans|wholesale air max|wholesale jordans|wholesale jewelry|wholesale jerseys