ಕೇಳಿರಣ್ಣ ಕೇಳಿರಿ

ಕೇಳಿರಣ್ಣ ಕೇಳಿರಿ ದೀನರ ವ್ಯಥೆಯ
ನೋಡಿರಣ್ಣ ನೋಡಿರಿ ಹೀನರ ಕಥೆಯ ||

ಅಂತ್ಯಕಾಲದ ದೀಪ ಜನರಲ್ಲೆಜುಕೇಷನ್ನು
ಎಂಥ ದುಸ್ಥಿತಿ ಗ್ಯಾಟಿನಿಂದಲ್ಲದಿನ್ನೇನು
ತಲೆ ಕತ್ತರಿಸಿ ಪಾದಕೆ ನೀರೆರದರೇನು
ಹೈಯರೆಜುಕೇಷನ್ನಿನ ಜೀವ ಉಳಿದೀತೇನು ||

ಡಾಟುಕಾಮಿನಿಂದ ಬದುಕೆಲ್ಲ ಡಾಟು ಡಾಟು
ಸಾಪ್ಟುವೇರೆ ಸುತ್ತ ಉಳಿದದ್ದೆಲ್ಲ ವಾಟು ವಾಟು
ಆಗುತೈತೆ ದೇಶವೆಲ್ಲ ಪುಡಿ ಪುಡಿ ಅಮೇರಿಕ
ಯಾರಲ್ಲಿ ಕೇಳಲಿ ನಮ್ಮ ಸುಸ್ಥಿತಿಗೆ ಬೇಡಿಕೆ ||

ಬಡವರ್‍ಯಾರೂ ಓದುವಂತಿಲ್ಲ ಪೀಜು ಪಾಜು
ಪ್ರೊಪೆಷನಲ್ ಕೋರ್ಸೆ ಫಸ್ಟು ಆಜು ಬಾಜು
ಆಯಿತಲ್ಲಪ್ಪೊ ಶಿಕ್ಷಣವೂ ಲೊಟ್ಟೊ ಜೂಜು
ಖಾಸಗಿಯವರ ಮೆಣಸರೆತ ಮೋಜುಗೋಜು ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾವ್ಯವೆಂದರೆ
Next post ಭ್ರೂಣ ಹೇಳಿದ ಕಥೆ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

cheap jordans|wholesale air max|wholesale jordans|wholesale jewelry|wholesale jerseys