ಭಾಷ್ಯ ಬರೆಯುವುದೆಂತು

ಭೂರಮೆಯ ಭೌಮದನಿಕೇತನಕೆ
ಭಾಷ್ಯ ಬರೆಯುವುದೆಂತು ಬರಿ ಮಾತು ||
ಮೌನ ತವಸಿಯ ತಪದಾ ನೆಲೆಯಲಿ
ಮಾತಿಗೆಲ್ಲಿಯ ಕಾಲ ಸಂದಲಹುದು ||

ಎತ್ತರೆತ್ತರ ಶೃಂಗಾರನಂಗವು ಮೌನ
ಹಿಮದ ಪಾದಾದಿಯಲು ಮತ್ತೆ ಮೌನ ||
ಕಂದರಂದ್ಹರದಾಳದಳದಲೂ ನಿಃಶಬ್ದ
ನೀರವ ಉಷೆಗೆ ಸಂಧ್ಯಾ ಧ್ಯಾನ ಯಾನ ||

ಅಮರ ಸಮೀರದಿ ಗಾನ ದೌಘನ
ಮೇಘ ಮಂಡಲದ ತಾಳವಾದನ ||
ಸೃಷ್ಟಿ ಸಮಾಧಿಸ್ಥ ಸ್ಥಿತಿ ಯತಿ ಧ್ಯಾನ
ಋಕ್ಕುಗಳಾ ನಾದದಾ ಬ್ರಹ್ಮ ಬಿಂದು ||

ಕರ್ಮದಾಚೆಯ ವೇದಾಂತ ಸಾರದಲಿ
ಜೀವ ರೂಹಿರೂಪಿನೊಳಗಾತ್ಮ ಸಿಂಧು ||
ಅಂಗಾನಂಗವು ರಂಗ ಬಿನ್ನಪಮಾಟವು
ಅನಂಗ ಸಂಗ-ಸಾಂಗತ್ಯದ ನೋಟವು ||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೂನ್ಯ
Next post ಮಾದಾಯಿ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys