ಗುಂಡ ಊಟ ಮಾಡುವಾಗ ಮನೆಯೊಡೆಯನನ್ನು ಕೇಳಿದ.
“ಯಾಕೆ ನಿಮ್ಮ ನಾಯಿ ನಾನು ತಿಂಡಿ ತಿನ್ನುವಾಗೆಲ್ಲ ಜೋರಾಗಿ ಬೊಗಳುತ್ತೆ?”
ಅದಕ್ಕೆ ಮನೆಯೊಡೆಯ ಹೇಳಿದ “ಅದರ ತಟ್ಟೆಯಲ್ಲಿ ಬೇರೆ ಯಾರಿಗೆ ತಿಂಡಿ ಕೊಟ್ಟರು ಅದಕ್ಕೆ ಸಿಟ್ಟು.”
*****
ಗುಂಡ ಊಟ ಮಾಡುವಾಗ ಮನೆಯೊಡೆಯನನ್ನು ಕೇಳಿದ.
“ಯಾಕೆ ನಿಮ್ಮ ನಾಯಿ ನಾನು ತಿಂಡಿ ತಿನ್ನುವಾಗೆಲ್ಲ ಜೋರಾಗಿ ಬೊಗಳುತ್ತೆ?”
ಅದಕ್ಕೆ ಮನೆಯೊಡೆಯ ಹೇಳಿದ “ಅದರ ತಟ್ಟೆಯಲ್ಲಿ ಬೇರೆ ಯಾರಿಗೆ ತಿಂಡಿ ಕೊಟ್ಟರು ಅದಕ್ಕೆ ಸಿಟ್ಟು.”
*****
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…