ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು.
“ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್ಲ….”
*****
ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು.
“ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್ಲ….”
*****
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…