ಮೊರಗಳನ್ನು ಮಾರಲು ಬಂದ ಅವಳಲ್ಲಿ ಒಂದು ಜೊತೆ ಮರ ಕೊಂಡುಕೊಂಡೆ. “ಅಮ್ಮಾ! ನಾನು ಬಸುರಿ, ಹೆರಿಗೆಗೆ ಆಸ್ಪತ್ರೆಗೆ ಸೇರಬೇಕು, ಒಂದು ಸೀರೆ ಕೊಡಿ”-ಎಂದಳು. ಕರುಳು ಕಲಿಕಿತು. ಒಳಗೆ ಹೋಗಿ ಒಂದು ಹಳೆಯ ಸೀರೆ ತಂದು ಕೊಟ್ಟೆ. ಕಣ್ಣಿಗೆ ಒತ್ತಿಕೊಂಡಳು. ನಾನು ಒಳಗೆ ಬಂದು ಬಾಗಿಲು ಹಾಕಿ ಕಿಡಕಿಯಿಂದ ನೋಡುತ್ತಾ ಇದ್ದೆ. ಹೊಟ್ಟೆಯಲ್ಲಿ ಮಡಚಿಟ್ಟ ಒಂದು ಸೀರೆ ಜೊತೆ, ನಾನು ಕೊಟ್ಟ ಸೀರೆಯನ್ನು ಗಂಟಾಗಿ ಕಟ್ಟಿ ಹೊಟ್ಟೆಗೆ ಕಟ್ಟಿಕೊಂಡು ಸೆರಗು ಹೊದ್ದುಕೊಂಡಳು. ನನಗೆ ಈಗ ಅವಳ ಹೊಟ್ಟೆ ಹತ್ತು ತಿಂಗಳ ಬಸುರಿಯಂತೆ ಕಂಡಿತು.
*****
Related Post
ಸಣ್ಣ ಕತೆ
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಬಲಿ
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…