ಯಾತ್ರೆಗೆ ಹೋದ ವೃದ್ಧ ಜೋಡಿ, ಜಗಳ ಆಡಿಕೊಂಡೇ ಬಾಳು ಕಳೆದಿದ್ದರು. ಅವರಲ್ಲಿ, ಷಷ್ಟಾಷ್ಟಕವಿತ್ತು. ನದಿ ಸ್ನಾನಕ್ಕೆ ಇಬ್ಬರೂ ಹೋದರು. ಸುಳಿಯೊಂದು ಬಂದು ವೃದ್ಧ ಗಂಡನನ್ನು ಎಳದೊಯ್ಯುವದರಲ್ಲಿತ್ತು. ವೃದ್ಧೆ ತನ್ನ ಕೈಯಿಂದ, ಗಂಡನ್ನನ್ನು ಎಳೆದುಕೊಂಡು ಎದೆ ಗವಚಿಕೊಂಡಳು. “ಮುಳಗಬೇಡಿ, ಮುಳಗಬೇಡಿ” ಎಂದು ಕಿರುಚುತ್ತಾ ದಡಕ್ಕೆ ಎಳದೊಡನೆ ಜಗಳ ಶುರುವಾಯಿತು. “ಬೇಡಾಂತ ಹೇಳಿದ್ರೆ ಕೇಳ್ತಿರಾರಿ? ಯಾಕ್ರಿ ಮುಳಗಿ ಸಾಯಿತೀರಿ?” ಎಂದು ತಾರಾ ಸ್ವರದಲ್ಲಿ ವೃದ್ಧೆ ಕಿರಿಚಿ ಕೊಂಡಳು. “ನಾ ಮುಳಿಗಿದರೆ ಜಗಳ ಯಾರು ಕಾಯಿತಾರೆ? ನಾನು ಖಂಡಿತ ಮುಳುಗೋಲ್ಲ” ಎಂದು ವೃದ್ಧ ನೀರಿನಿಂದ ಮೇಲೆ ಬಂದ.
*****
Related Post
ಸಣ್ಣ ಕತೆ
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…