ಅವನು ಸತತವಾಗಿ ಸಿಗರೇಟು ಸೇದುತ್ತಿದ್ದ. ಒಂದು ಮುಗಿದೊಡನೆ ಕಡ್ಡಿಗೀರಿ ಇನ್ನೊಂದು ಹಚ್ಚಿ ನಿಗಿನಿಗಿ ಆಗಿ ಹೊಗೆ ಬಂದಾಗ ಬಾಯಲ್ಲಿಟ್ಟು ದಮ್ ಎಳೆಯುತ್ತಿದ್ದ. ಇದನ್ನು ನೋಡಿದ ಮಗು ಅಮ್ಮನ ಹತ್ತಿರ ಕೇಳಿತು. “ಬೆಂಕಿ ಕಡ್ಡಿ ಗೀರ ಬಾರದು, ಬೆಂಕಿ ಮುಟ್ಟ ಬಾರದು” ಅಂತ ನಂಗೆ ಹೇಳುತ್ತೀಯ. ಅಪ್ಪ ಬೆಂಕಿ ಹಚ್ಚಿದ ಸಿಗರೇಟು ಬಾಯಲ್ಲಿ ಇಟ್ಟು ಕೊಳ್ಳುತ್ತಾರೆ. ಮಕ್ಕಳಿಗೆ ಮಾತ್ರಬೆಂಕಿ ಸುಡತ್ತಾ? ಮಗುವಿನ ಪ್ರಶ್ನೆಗೆ “ಸುಮ್ಮೆ ಹೇಳಿದ್ದು ಕೇಳು ಅಷ್ಟೇ” ಎಂದಳು ಅಮ್ಮ ಏನು ತೋಚದೆ.
*****
Related Post
ಸಣ್ಣ ಕತೆ
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಜೋತಿಷ್ಯ
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…