ಕುರುಬರೋ ನಾವು ಕುರುಬರೋ

ಕುರುಬರೋ ನಾವು ಕುರುಬರೋ
ಏನು ಬಲ್ಲೇವರಿ ಆತ್ಮದ ಅನುಭವವೋ ||ಪ||

ಮುನ್ನೂರು ಅರವತ್ತು ಕುರಿ ಮೇಯಿಸಿಕೊಂಡು
ಸುಮ್ಮನೆ ಬರುವಂಥಾ ||ಅ.ಪ.||

ಏಳುಸುತ್ತಿನ ಬೇಲಿ ಗಟ್ಯಾಗಿ ಹಚ್ಚಿ
ನಮ್ಮ ಕುರಿಗಳಿಟ್ಟೇವ್ರಿ ಚೆನ್ನಾಗಿ ಬಚ್ಚೆ
ಈಡೆಂಬ ಬಾಗಿಲ ಹಾಕೇವಿರಿ ಗಟ್ಟಿ
ಸಿಟ್ಟೆಂಬ ನಾಯಿಯ ಬಿಟ್ಟೇವ್ರಿ ಬಿಚ್ಚಿ ||೧||

ತನುಯೆಂಬುವ ದಡ್ಡಿಯ ಹಸನಾಗಿ ಉಡುಗಿ
ತುಂಬಿ ಚಲ್ಲೇವರಿ ಹಿಕ್ಕಿಯ ಹೆಡಗಿ
ಗುರು ಹೇಳಿದ ವಾಖ್ಯವು ಹಾಲಿನ ಗಡಗಿ
ನಮ್ಮ ಕೈಯಲ್ಲಿ ಇರುವುದೇ ಮುಕ್ತಿ ಎಂಬ ಬಡಗಿ ||೨||

ಸ್ಮಶಾನಭೂಮಿ ಇದು ಖರೆ
ನಾವು ಮೇಸಾಕ ಬಂದೇವರಿ ಕುರಿಯೇ
ತೋಳ ಮುರಿದು ಹತ್ತು ಕುರಿಯೇ
ನಾಗಲಿಂಗ ಅಜ್ಜ ಹೇಳಿದ ಪರಿಯೇ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಪಟರೂಪವಲ್ಲ ಕೇಳಿದೋ
Next post ಮೈ ಜಂಗಮ್ ಹೋಕರ ಗಲ್ಲಿ ಗಲ್ಲಿ ಫಿರಿಯಾ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys