ಏಕೆ ನೀನು ಕಾಡುವೆ

ಏಕೆ ನೀನು ಕಾಡುವೆ ನನ್ನನ್ನು
ಪ್ರೇಮ ಪರಾಗದ ಹೂವೆ
ಪರಮಾರ್ಥದ ಲೇಪ
ನಿನಗಲ್ಲವೇ ಮಾನಸ ಸ್ಪರ್ಶದ ಚೆಲುವೆ ||

ಶಿವನಿಗಿಲ್ಲದ ಹರಿಗಿಲ್ಲದ
ನೀತಿ ಕೃಷ್ಣ ಅವತಾರಿ
ಬಲ್ಲವನು ರಾಧೇಯ
ಪ್ರೇಮ ಸಲ್ಲಾಪ ನಿನ್ನ ಸ್ಪರ್ಶವೇ ||

ಬಿಡಿಸಲಾರದ ಬಂಧನ
ಜನುಮ ಜನುಮವು
ವಿರಹದಲಿ ಸುಳಿದ ಸುಮವೇ
ಪ್ರೇಮ ಪರಾಗದ ಸ್ಪರ್ಶವೇ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ಕರುಣಿಸಿದ ಬೆಳಕು
Next post ಹೇಗಿದ್ದ ನಗರ ….?

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys