ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಬೆಳಿಗ್ಗೆಲ್ಲಾ ರಾಮಾಯಣ ಕೇಳಿ ‘ಸೀತೆಗೂ ರಾವಣನಿಗೂ’, ಏನು ಸಂಬಂಧ ಎಂಬ ಪ್ರಶ್ನೆಗೆ ಮಾವ, ಸೊಸೆ ಎಂಬ ಉತ್ತರ ಕೊಟ್ಟನಂತೆ ಅಂದರೆ ರಾಮಾಯಣದ ಪಾತ್ರಗಳ ಸಂಬಂಧವನ್ನೇ ಮರೆತು ಬಿಡುವ ಪ್ರಸಂಗವು ಬಹಳ ಜನಕ್ಕೆ ಇದೆ. ಇದೀಗ ಇಟ್ಟ ವಸ್ತು ಎಲ್ಲಿ ಅಂತ ಗೂತ್ತಾಗಿಲ್ಲ, ಎಂಬ ಮರವು. ಇಡೀ ರಾತ್ರಿ ಓದಿದ ವಿದ್ಯಾರ್ಥಿ ಬೆಳಗಿನ ಪರೀಕ್ಷೆಗೆ ಮರೆತು ಹೋಗಿ ಉತ್ತರಿಸಲಾರದೆ ಹಿಂದಿರುಗುತ್ತಾನೆ. ಇದಕ್ಕೆ ಕಾರಣ ಮರೆವು. ಇಂಥವರಿಗೆ ಮರೆವಿನ ಮಹಾಪುರುಷರೆಂದು ಕರೆಯುತ್ತಾರೆ. ಈ ಮರೆವು ಪ್ರತಿಯೊಬ್ಬರಲ್ಲೂ ಚರಿತ್ರೆ ಕಾಲದಿಂದಲೂ ಅಂಟು ರೋಗದಂತೆ ಬಂದಿದೆ, ಇದರಿಂದಾಗಿ ಏನೆಲ್ಲ ಅನಾಹುತಗಳಾದ ನಿದರ್ಶಗಳು ನಮ್ಮ ಮುಂದಿವೆ.

ಇಂಥಹ ಮರೆವಿಗೆ ದೇಶಿ ಔಷಧಿಯ ಮದ್ದನ್ನು ಇದೀಗ ಕಂಡು ಹಿಡಿಯಲಾಗಿದೆ. ಕೆಲವು ವರ್ಷಗಳಿಂದ ರಾಜ್ಯದಲ್ಲಿ ಆರಂಭಗೊಂಡ ಪ್ರಕೃತಿ ಆಯುರ್ವೇದಿಕ್ ಮತ್ತು ಆರ್ಗಾನಿಕ್ ಪೌಂಡೇಶನ್ ಸಂಸ್ಥೆಯು ಬಿಳಿಗಿರಿ ರಂಗನ ಬೆಟ್ಟದ ಡಾ|| ಸುದರ್ಶನ ಅವರ ಸಂಸ್ಥೆಯ ಪ್ರಕೃತಿಯಾಧಾರಿತ ಗಿಡಮೂಲಿಕೆ ಉತ್ಪನ್ನಗಳನ್ನು ಜನತೆಗೆ ತಲುಪಿಸುತ್ತಿದೆ. ತಜ್ಞವೈದ್ಯರುಗಳಿಂದ ಆಯುರ್‍ವೇದಿಕ್ ಚಿಕಿತ್ಸಾ ವ್ಯವಸ್ಥೆ ಗಿಡಮೂಲಿಕೆಗಳ ಬಗೆಗೆ ಜಾಗೃತಿ ಮೂಡಿಸಲಾಗುತ್ತದೆ. ಇದೀಗ ಈ ಸಂಸ್ಥೆಯು ಮರೆವಿನ ಸಮಸ್ಯೆಯಿಂದ ಬಳಲುತ್ತಿರವವರಿಗೆ ‘ಮೆಮೊಲಿಕ್ಸ್’ ಎಂಬ ಸಂಪೂರ್ಣ ಗಿಡಮೂಲಿಕಾ ಆಹಾರವನ್ನು ಬಿಡುಗಡೆ ಮಾಡಿದೆ. ಬ್ರಾಹ್ಮಿ, ಶಂಖಪುಷ್ಪಿಯಂತಹ ಉತ್ತಮ ಗಿಡಮೂಲಿಕೆಗಳನ್ನು ಹಲವಾರು ಔಷಧಿಯುಕ್ತ ಮೂಲಿಕೆಗಳ ಮಿಶ್ರಣದಿಂದ ಇದನ್ನು ತಯಾರಿಸಿದೆ. ‘ಮೆಮೊಲಿಕ್ಸ್’ ವಿಶೇಷವಾಗಿ ನೆನಪಿನ ಶಕ್ತಿಯ ಕೊರತೆಯಿಂದ ಬಳಲುತ್ತಿರುವವರಿಗೆ ವರದಾನದಾಗಿದೆ. ಮುಂಬರುವ ಪರೀಕ್ಷೆಗಳನ್ನು ಎದುರಿಸಲು ಮರೆವಿನ ಒತ್ತಡದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಯಾಗಿದೆ. ಯಾವುದೇ ದುಷ್ಪರಿಣಾಮವಿಲ್ಲದ ಈ ಉತ್ಪನ್ನ ಸ್ಮರಣಶಕ್ತಿ ಅಭಿವೃದ್ದಿಯೊಂದಿಗೆ ಅವಶ್ಯಕ ದೇಹ ಪೋಷಕಾಂಶಗಳನ್ನು ಹೂಂದಿದೆ ಮತ್ತು ಇದು ಸ್ವದೇಶಿ ಔಷಧಿಯಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೇಳೆ ಗಡು ನಿಯಮವದೇನು ಆತ್ಮ ಶೋಧನೆಗೆ ?
Next post ಹೇಗೆ ತಾನೇ ಸಹಿಸಲಿ?

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

cheap jordans|wholesale air max|wholesale jordans|wholesale jewelry|wholesale jerseys