ಇಂದು ಜೈವಿಕ ತಂತ್ರಜ್ಞಾನದಿಂದ ಮುಂದಿನ ದಿನಗಳನ್ನೂ ವರ್ಣರಂಜಿತ ಗೊಳಿಸಬಹುದು. ಹೊಸ ಸೃಷ್ಟಿಗಳೊಂದಿಗೆ ಚಕ್ಕಂದವಾಡುವ ವಿಜ್ಞಾನಿಗಳು ವಿಶ್ವವನ್ನು ಬೆರಗುಗೊಳಿಸುತ್ತಲೇ ಹೋಗುತ್ತಾರೆ. ಮಲ್ಲಿಗೆ ಹೂವಿಗೆ ಗುಲಾಬಿ ಬಣ್ಣ, ಗುಲಾಬಿಯ ಮೇಲೆ ದುಂಬಿಯ ಚಿತ್ತಾರ! ಹೀಗೆ ಇನ್ನು ಏನೇನೋ ಮಾಯಾ ಸೃಷ್ಟಿಯನ್ನುಗೊಳಿಸುವ ಶೋಧಗಳು ನಿತ್ಯವೂ ನಡೆಯುತ್ತವೆ. ಇದಕ್ಕೆ “ವಿಜ್ಞಾನದ ಮ್ಯಾಜಿಕ್ಸ್” ಎನ್ನಲೂಬಹುದು. ಯಾವುದೋ ಮೂಲ ಜೀವಾಣುವಿಗೆ ಇನ್ನೊಂದು ಜೀವದ ಅಣುವನ್ನು ಇಂಜೆಕ್ಟ್ ಮಾಡಿ ಎರಡೂ ಜೀವಗಳ ಗುಣಧರ್ಮವನ್ನು ವ್ಯಕ್ತಗೊಳಿಸುವ ಜೈವಿಕ ತಂತ್ರಜ್ಞಾನದ ಆವಿಷ್ಕಾರದ ಫಲವಾಗಿ ೨೦೫೦ ನೆ ಇಸವಿಗೆ ಬೆರಗುಗೊಳಿಸುವ ವಾಸ್ತವ ಚಿತ್ರ ಮೂಡುತ್ತದೆ!
*****
Related Post
ಸಣ್ಣ ಕತೆ
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…