ಹೊಸ ತಳಿಯ ಜಾಮ್! ಜೆಲ್ಲಿ!!

ಹೊಸ ತಳಿಯ ಜಾಮ್! ಜೆಲ್ಲಿ!!

ಹಸಿರು ಸೂರ್ಯಕಾಂತಿ ಹೂಗಳು ಸಂತೃಪ್ತವಾಗಿ ಮತ್ತಷ್ಟು ಪೋಶಕಾಂಶಗಳಿಂದ ಕಂಗೊಳಿಸಲು ಹಸುವಿನ ಹಾಲು, ರಂಗುರಂಗಿನ ಹೂವಿನ ಪಕಳೆಗಳು ನಿಮಗೆ ದೊರೆಯಲು ಇನ್ನೂ ೫೦ ವರ್ಷಗಳಷ್ಟೇ ಸಾಕು. ಆಹಾರ ಸತ್ವ ಸಮೃದ್ಧ ಟೊಮ್ಯಾಟೊ ಹೊಸ ತಳಿ ಈಗಾಗಲೇ ಅಮೇರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಲಿವೆ. ಕೃಷಿ ಉತ್ಪಾದನೆಯ ಶೇ. ೫೦ ರಷ್ಟು ಪದಾರ್ಥಗಳು ಮಾರುಕಟ್ಟೆಯನ್ನು ತಲುಪಲು ಹಾದಿಯಲ್ಲಿಯೇ ಕೊಳೆತು ರೈತರಿಗೆ ನಷ್ಟವನ್ನುಂಟುಮಾಡುತ್ತವೆ. ಕಿರಿದಾಗುತ್ತಿರುವ ಇಂದಿನ ವಿಶ್ವದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ದೂರದೇಶದ ಹಣ್ಣು, ತರಕಾರಿ, ಹಾಲು, ಮೀನುಗಳನ್ನು ಸಾಗಿಸಲು ಇರುವ ಸಮಸ್ಯೆಯನ್ನು ಆ ವಸ್ತು ಕೆಡದಂತೆ ಬಹುಕಾಲ ತಾಳಿಕೆ ಗುಣಗಳನ್ನು ಬೆಳೆಯಲ್ಲಿಯೇ ಸೇರಿಸುವ ಪ್ರಯತ್ನ ನಡೆಯುತ್ತಲಿದೆ. ಮಾರುಕಟ್ಟೆಯಲ್ಲಿಯ ಬೇಡಿಕೆಯನ್ನು ಗಮನಿಸಿ ಹಣ್ಣಾಗಿಸಲು ಇಥಲೀನ್‌ನಂತಹ ಅನಿಲವನ್ನು ಹಾಯಿಸಿ (ಹೂವಿನ ಕಾಯಿ, ಬಾಳೆಕಾಯಿ, ಕಿತ್ತಳೆ) ಕೆಲವು ಬಲಿತ/ ಬಲಿಯದ ಕಾಯಿಗಳನ್ನು ಹಣ್ಣುಮಾಡಲಾಗುತ್ತದೆ. ಇದರ ಪರಿಣಾಮವಾಗಿ ಸಂಪೂರ್ಣ ರುಚಿಯನ್ನು ಬದಲಿಸುವ ಕಾಯಿಗಳು ನೀಡವು. ಈ ಹಣ್ಣುಗಳ ತಳಿಯನ್ನು ಸೂಕ್ತವಾಗಿ ಅಭಿವೃದ್ಧಿಪಡಿಸಲು ವಂಶಾಣುಗಳನ್ನು ಬಳಿಸಿ ಸುದೀರ್ಘಕಾಲ ಇಡಬಹುದು. ಕೊಳೆಯದ ಟೊಮ್ಯಾಟೋ ತಳಿಯನ್ನು ಈಗಾಗಲೇ ಅಮೇರಿಕೆಯ “ಪ್ಲಾದ್ರ್ ಸಾದ್ರ್” ಜೈವಿಕ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಈ ಟೊಮ್ಯಾಟೋ ಇತರ ತಳಿಗಳಿಗಿಂತ ಹೆಚ್ಚು ತಾಳಿಕೆ ಮತ್ತು ರುಚಿಯನ್ನು ನಿಧಾನಗೊಳಿಸುತ್ತವೆ. ಯುರೋಪಿನ ಮಾರುಕಟ್ಟೆಯಲ್ಲಿ ಸಾಸ್, ಜಾಮ್ ಜೆಲ್ಲಿ ಮತ್ತು ಕೆಚಪ್‌ಗಳು ಅಟ್ಲಾಂಟಿಕ್ ಸಾಗರವನ್ನು ದಾಟಿ ನೀಡುತ್ತವೆ. ಎಣ್ಣೆಯಲ್ಲಿ ಕರಿದ ‘ಆಲೂ ಚಿಪ್ಸ್‌’ಗಳನ್ನು ನೆನಪಿಸಿಕೊಂಡರೆ ಬಾಯಲ್ಲಿ ನೀರೂರುತ್ತದೆ. ಇವುಗಳನ್ನು ಬಹುಕಾಲ ಕೆಡದಂತೆ ಇಡಬಹುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿಯೆಂದು ಒಂದು ಹೆಸರು ಸಾಲದೇ ?
Next post ಗೆಳೆತಿ ನನ್ನ ಪ್ರೀತಿಯ…

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys