ಗಣೇಶ ಪರ್ವ

ಜೀವನದ ಅಂಗಳದಲಿ ಬಂತು
ಮಂಗಳ ಮೂರ್ತಿ ಗಣೇಶ ಪರ್ವ
ಎತ್ತೆತ್ತ ನೋಡಲು ಸಡಗರ ಸಂಭ್ರಮ
ಎಲ್ಲೆಲ್ಲೂ ಮಂಗಳದ ನಿನಾದ ಸರ್ವ

ವಿದ್ಯೆಯ ಆದಿಪತಿ ಗಜಾನನ ದೇವ
ಮನೆ ಮಠಗಳಲಿ ಅವನದೆ ಶೃಂಗಾರ
ಹಾದಿ ಬೀದಿಗಳಲಿ ಮೆರವಣಿಗೆ ಝೇಂಕಾರ
ಜನಮನಗಳಲಿ ಅವನ ನೆನಪೇ ಬಂಗಾರ

ಅಕ್ಕರಗಳ ಶುಭಾರಂಭಕ್ಕೆ ಮತ್ತೆಲ್ಲದಕ್ಕು
ಮಂಗಲ ಕಾರ್‍ಯಗಳಲ್ಲಿ ವಿಘ್ನೇಶ್ವರ
ಆದರೆ ಜನರು ಅಪಾರ್ಥ ಮಾಡುತ್ತ
ದೇಣಿಗೆ ಬೇಡಿ ಆಗಿಹರು ವಿಘ್ನದಾಗರ

ಹಬ್ಬ ಆಚರಣೆ ಮುಂಚೆ ಬಾಳು ಕಲಿಯಲಿ
ಪೂಜೆಯೆಂಬುದು ತನುಮನ ಭಾವ ಇರಲಿ
ಬಿದ್ದವರನ್ನು ಎತ್ತಿಕೊಳ್ಳುವ ಧರ್ಮವಾಗಲಿ
ಮಾಣಿಕ್ಯ ವಿಠಲನಾಗುವುದೇ ಕರ್ಮವಾಗಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗುನೀನು
Next post ಪ್ರಗತಿ ಅಥವಾ ದಾಸ್ಯವಿಮೋಚನೆ – ೧ನೆಯೆ ಖಂಡ – ಸ್ವಾತಂತ್ರ್ಯ ಪ್ರೀತಿ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

cheap jordans|wholesale air max|wholesale jordans|wholesale jewelry|wholesale jerseys