ಶುದ್ಧವಾಗಲಿ ಅಂತರಂಗ

ಸಾಕು ನಿಲ್ಲಿಸು ನಿನ್ನಾಟ
ಬಹಿರಂಗದಲಿ ಮೆರೆಯಬೇಡ
ಎತ್ತೆತ್ತ ನೀನು ನಲಿದರೂ
ಮತ್ತೆ ಸೊನ್ನೆದತ್ತ ನಿ ನೋಡ

ಅಂತರಂಗದಲ್ಲಿ ಬೆಳಕಿಲ್ಲದೆ
ಯಾವುದಕ್ಕೆ ನಿನ್ನ ಕಾರ್ಯಭಾರ
ಎಲ್ಲಿಂದಲೊ ಬಂದು ನೆಲೆಸಿ
ನಿನ್ನದೆನ್ನುವುದು ಹುಚ್ಚು ಬಡಿವಾರ

ನಾಳೆ ನಿನ್ನದಲ್ಲ ಗೆಳೆಯ
ಪೋಲು ಮಾಡದಿರು ಈ ಕಾಲ
ಹರಿಗೆ ನೀನು ಮಿಸಲಾಗು
ಮಾಡಬೇಡ ಕರ್ಮವೆಂಬ ಸಾಲ

ಶುದ್ಧವಾಗಲಿ ನಿನ್ನ ಅಂತರಂಗ
ಅತ್ತು ಬಿಡು ನಿತ್ಯವು ನೀನು
ಕಂಗಳಲ್ಲಿ ಹರಿಯಲಿ ಕಂಬನಿ
ಮಾಣಿಕ್ಯ ವಿಠಲನ ಮುಕ್ತಿ ಜೇನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾತಲಿ ಮಮತೆ ತುಂಬಿರಬೇಕು
Next post ಭಗತಸಿಂಗ ಮತ್ತು ಸಾವು

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys