ಸಂತರ ಮನ ನೀಡು

ಹರಿಯೇ ನಿನ್ನಲ್ಲಿ ನಾ ಬೇಡುವುದೊಂದೆ
ನನ್ನ ಹೃದಯದಲಿ ಸಂತರ ಮನ ನೀಡು
ಭವದ ಸುಖ ಭೋಗಗಳ ನನ್ನಲ್ಲಿ ತ್ಯಾಗಿಸಿ
ನಿನ್ನ ಧ್ಯಾನದಲ್ಲಿ ನನ್ನ ತೇಲುವಂತೆ ಮಾಡು

ಮೀರಾ ಮಾತೆ ಹರಿಗೆ ತನ್ನಂತೆ ಮಾಡಿ
ಒಲಿಸಿ ಕೊಂಡಳು ತಾನು ನಿತ್ಯ ಧ್ಯಾನಿಸಿ
ಗೋರಾ ಕುಂಬಾರ ಮಾಯೆ ಮರೆತು
ಪಾಂಡುರಂಗ ಸಾಕ್ಷತ ಕರಿಸಿಕೊಂಡ ಭಕ್ತಿಸಿ

ಲೋಕವೆ ದೂರಾಗಿಸಿದರೂ ಜ್ಞಾನ ದೇವನು
ವಿಶಾಲ ಸಾಧನೆಯಲಿ ದೇವ ನೊಲಿಸಿಕೊಂಡ
ಕಿರಿವಯಸಿನಲಿ ಜ್ಞಾನೇಶ್ವರಿ ಗ್ರಂಥ ರಚಿಸಿ
ಲೋಕವೆ ತನ್ನ ದೈವತದಿ ಸೆಳೆದುಕೊಂಡ

ಹರಿಯೇ ಎನ್ನಲ್ಲೂ ನಿನ್ನ ಧ್ಯಾನ ತುಂಬಲಿ
ಎನ್ನ ಮನವಾಗಲಿ ನಿನಗೆ ಮೀಸಲು
ನಿತ್ಯ ನಿತ್ಯವೂ ನಿನ್ನ ನೆನಪು ಕಾಡಲಿ
ಮಾಣಿಕ್ಯ ವಿಠಲನಿಗೆ ನೀದಯೆ ಬೀಸಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ಬಡವನಾದರೇನು
Next post ಸಂಸ್ಕತಿ: ಆಚಾರವನೆ ಕಂಡರು ವಿಚಾರವನೆ ಕಾಣರು

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

cheap jordans|wholesale air max|wholesale jordans|wholesale jewelry|wholesale jerseys