ಧ್ಯಾನ ಮಂದಿರ

ಮಾಘದ ಚಳಿಯಲ್ಲಿ ತನು ನಡು ನಡುಗುತ್ತಿರೆ
ದೀಪನೆ ಬೆಚ್ಚನೆಯ ಉಸಿರು ನೀಡುವಂತೆ
ಕಷ್ಟ ಕಷ್ಟಗಳ ಹೋರಾಟದಲ್ಲಿ ಸೋಲುತಿದೆ
ಹರಿ ನಿನ್ನ ಕೃಪೆಯೊಂದೆ ಗೆಲುವು ತರುವಂತೆ

ಹೆಜ್ಜೆ ಹೆಜ್ಜೆಗೂ ಬಾಳಿನಲ್ಲಿ ಅಪಾಯ
ಆ ಅಪಾಯಗಳಿಗೆ ನೀನೆ ಉಪಾಯ
ನಿನ್ನೊಂದು ಒಲವು ನನ್ನ ಮೇಲಿದ್ದರೆ
ಅದೇ ಎನಗೆ ಸುಖ ನೀಡುವ ರೂಪಾಯ

ನೀ ನಿರದ ಭುವಿ ಬಂಜರಾಗಿರುವಂತೆ
ನೀ ನಿರದ ತಾಣ ಅಂಧಕಾರಮಯ
ನೀ ನಿರದ ಮನವು ಬಚ್ಚಲಾಗಿರುವಂತೆ
ನೀ ನಿರದ ಬದುಕು ಬರೀ ಘೋರಮಯ

ನಿನ್ನ ನೆನಪ ಎನ್ನ ಎದೆಗಾನವಾಗಿರಲಿ
ನಿನ್ನ ರೂಪವೆ ಎನಗೆ ಕಾಪಾಡಿರಲಿ
ನಿನ್ನ ಸನಿಹ ಎನಗೆ ಆನಂದ ಪರಾಕಾಷ್ಠೆ
ನಿನ್ನ ನೆರಳಿನಲಿ ಮಾಣಿಕ್ಯ ವಿಠಲನಾಗಿರಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿದ್ದೆ ಒಂದು ಪುಟ್ಟಸಾವು
Next post ಪೂರ್ವಗ್ರಹ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys