ಹರಿಯು ಭಜಿಸು

ಜನುಮ ಜನುಮಗಳ ದಾಟಿ ಬಂದು
ಮತ್ತೆ ಈಗ ಪಡೆದಿರುವೆ ಈ ನರದೇಹ
ಈ ಜನುಮದಲಿ ಮತ್ತೆ ಮನವನಂಬಿರುವೆ
ಬೇಡ ಬೇಡೆನಗೆ ಕಾಮ ಕಾಂಚನ ಮೋಹ

ನಿನ್ನ ಭಜಿಸಬೇಕೆಂದಾಗಲೆಲ್ಲ ಈ ಮನ
ಕನ್ಸು ಕಟ್ಟುವುದು ವಿಷಯ ಭೋಗದಿ
ಹರಿಯ ಧ್ಯಾನಿಸುತ್ತ ನಾನು ಇರುವಾಗಲೇ
ಏನೇನೋ ಚಿಂತಿಸಿ ನರಳುವುದು ಭವರೋಗದಿ

ಜನುಮ ಜನುಮಗಳಲ್ಲೂ ಇಂದ್ರಿಯಗಳ
ವ್ಯಾಪಾರದಲ್ಲಿ ಸೋತು ಹರಿಯ ಮರೆತು
ಮನುಷ್ಯ ಜನ್ಮದ ಉದ್ದೇಶ ತೊರೆದು
ಏನು ಮಾಡಲುಂಟು ಏನೆಲ್ಲ ಅರಿತು

ಕಾಂಚನದ ಸಂಚಯ ಯಾರಿಗಾಗಿ ಮತ್ತೆ
ಕಾಮಿನಿಯ ವೈ ಭೋಗ ಯಾತಕ್ಕಾಗಿ ಯೋಚಿಸು
ನಶ್ವರ ದೇಹವಿದು, ಭೋಗಿಸಿ ತೀರುವುದು
ಮಾಣಿಕ್ಯ ವಿಠಲನಾಗಲು ನೀನು ಕಾಡುವವು ಯೋಚಿಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬತ್ತಿದ ನದಿ
ಪಾಳೇಗಾರ Next post ಪಾಳಯಗಾರರು – ಯೂರೋಪಿನ ಫ್ಯೂಡಲ್ ಸಂಸ್ಥೆ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

cheap jordans|wholesale air max|wholesale jordans|wholesale jewelry|wholesale jerseys