ಅಪನಂಬಿಕೆ

ಕೇಳಲಾರೆ ಹರಿಯ ನಾ ತಾಳಲಾರೆ
ನಿನ್ನ ಮರೆಸುವ ಅಪನಂಬಿಕೆ ಯೋಚ್ನೆ
ನೀನು ನನ್ನವನೆಂದು ನಾ ತಿಳಿದ ಮೇಲೆ
ಕಾಡದಿರಲಿ ಯಾವ ಮೌಲ್ಯದ ಇಂಥ ಯೋಚನೆ

ತಾವು ಹರಿಯನ್ನು ಕಳೆದುಕೊಂಡ ಅವರು
ಇನ್ನೋರ್ವರಿಗೂ ದಾರಿ ಬದಲಾಯಿಸುವವರು
ತಮ್ಮ ವಿಚಾರಗಳೇ ತಮಗೆ ಸಾಟಿ ಇಲ್ಲದಾಗ
ಇನ್ನೋರ್ವರಿಗೆ ಆಧ್ಯಾತ್ಮದಿಂ ಪುಸಲಾಯಿಸುವರು

ಹರಿಯೇ ನಿನಗೇ ನೆನಪಿರಹುದಲ್ಲ ಅದು
ಅಂದು ನಾಸ್ತಿಕ ಗ್ರಂಥ ವಾಚನೆ ಮಾಡಿದೆ
ಅನೇಕ ತಿಂಗಳಿಂದ ನಿನ್ನ ನಂಬಿ ನಂಬಿ
ಅಂದೇಕೋ ಅಪನಂಬಿಕೆಯಲಿ ನಾ ಕೂಡಿದೆ

ಆ ರಜನಿಯ ವೇಳೆಯಲಿ ರಾಗದಿ ಅತ್ತೆ
ಏನೋ ಕಳೆದುಕೊಂಡಂತೆ ಚಡಪಡಿಸಿದೆ
ಹರಿಯೇ ನಿನ್ನ ಎದೆಯಲಿ ಶಿರವಿಟ್ಟು ಬೇಡುವೆ
ಮಾಣಿಕ್ಯ ವಿಠಲನಿಗೆ ಏಕೆ ಕಾಡಿ ಕಾಡಿಸಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನುಜನಿಗಿಂತ ಮೃಗ
ಪಾಳೇಗಾರ Next post ಪಾಳಯಗಾರರು – ಭೂಮಿಯ ಹಿಡುವಳಿ ವಿಧಾನ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys