ನಿಗೂಢ

ನಾವು ಯಾರೆಂಬುದು ನಿಗೂಢ
ಆದರೆ ನಮ್ಮ ಸಂಬಂಧಗಳ ಘಾಡ
ಮತ್ತೆ ನರಕದತ್ತ ಸರಿಯುವುದು ಬೇಡ
ನಿತ್ಯ ಗುನಿಗುನಿಸಬೇಕು ದೇವರ ಹಾಡ

ನಾಕ ನರಕಗಳೂ ಇಲ್ಲಿಯೆ ಇವೆ
ಅವುಗಳ ಅನುಭವದಿಂದ ಸವೆ
ಪುಣ್ಯ ಕಾರ್ಯಗಳಿಗೆ ಚರಿತ್ಯ ದಿವ್ಯ
ಪಾಪಕಾರ್ಯಗಳಿಗೆ ರೋಗದಿ ನವೆ

ನರ್ಕದಿಂದ ಬಂದವರು ನಾವಂತೆ
ಸ್ವರ್ಗದಿಂದ ಇಳಿದವರು ನಾವಂತೆ
ಮನುಷ್ಯ ಜನ್ಮವೇ ಎಲ್ಲರಿಗೂ ಭೇಟಿ
ಮನುಜನ್ಮವೆ ಇಹ ಪರಕೆ ಸಾಟಿ

ಅರ್ಥವಾದಾಗ ನಾವು ಎಚ್ಚರಾಗೋಣ
ಮರೆಯೋಣ ಸ್ವಾರ್ಥ ರಾಮಾಯಣ
ನಾಳೆಯೆಂಬುದೊಂದು ದೊಡ್ಡ ಶಾಪ
ಕಾಣು ಮಾಣಿಕ್ಯ ವಿಠಲನ ರೂಪ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡವಾಗಲಿ ನಿತ್ಯ
Next post ಪ್ರಗತಿ ಅಥವಾ ದಾಸ್ಯವಿಮೋಚನೆ – ೯ನೆಯ ಖಂಡ – ನಿರಾಶಾಮಯ ಆಶಾ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys