ಕನ್ನಡ ಕೃಷಿ

ಕೃಷಿಯ ಮಾಡೋಣ ನಾವು
ಕನ್ನಡಾಂಬೆಯ ಮಡಿಲಲಿ
ಸಿರಿ ಕನ್ನಡದ ನೆಲದಲಿ ನಾವು
ಕನ್ನಡದ ಕೃಷಿಯ ಮಾಡೋಣ.

ತುಂಗ-ಭದ್ರ ಕೃಷ್ಣೆ ಕಾವೇರಿಯ
ಜೀವ ಜಲವ ಹರಿಸಿ
ಜನಮನವ ಹದವಾಗಿಸಿ
ಜನಮನದ ಕಳೆ ತೆಗೆಯೋಣ

ಬಿತ್ತೋಣ ಬೀಜ ಬಿತ್ತೋಣ
ಕರುಣಾಳ ಜನರ ಮನದಲಿ
ಸಿರಿ ಕನ್ನಡದ ಬೀಜವ ಬಿತ್ತೋಣ
ಕನ್ನಡದ ಫಲವ ಸವಿಯೋಣ

ಜಾತಿ ಧರ್ಮದ ಭೇದವ ಅಳಿಸಿ
ಭಾಷೆ ಭಾವನೆಯ ಕೀಳು ತೆಗೆಸಿ
ಬಾಂಧವ್ಯದ ಬೆಸುಗೆ ಹಾಕಿಸಿ
ಕನ್ನಡಾಂಬೆಗೆ ಶಿರಬಾಗಿ ನಮಿಸಿ

ದೇಶದೊಳು ರಾಜ್ಯದೊಳು
ಎಲ್ಲರೂ ಬೆರಗಾಗಿ ಮೆಚ್ಚುವಂತೆ
ಹಸನಾದ ಬದುಕು ನಡೆಸೋಣ
ಬಾಂಧವ್ಯದ ಬೆಸುಗೆ ಹಾಕೋಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ಷಮೆ
Next post ಮೌನ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys