ನೀರೆ
ಹಾಗೆ
ಬರುವಾಗ
ಅಲ್ಲಿ ಮುಗಿಲಲ್ಲಿ
ಕಾಮನ ಬಿಲ್ಲು
ಮಿಂಚು ಗುಡುಗು
ಹರಿಯುವಾಗ
ಇಲ್ಲಿ ನೆಲದಲ್ಲಿ
ಹಣ್ಣು ಹೂ ಹಸಿರು
ಮಣ್ಣಿಗೆ ಮೆರುಗು
*****
Related Post
ಸಣ್ಣ ಕತೆ
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…