ಬನ್ನಿ ಕೂಗಾಡೋಣ

ಬನ್ನಿ ಕೂಗಾಡೋಣ
ಸ್ಟೇಚ್ಛೆಯಾಗಿ ಕಿತ್ತಾಡೋಣ
ಬಾಯ್ತುಂಬ ಜಗಳ ಮಾಡೋಣ
ಸಂಶಯ, ಅಸಮಾಧಾನ
ಅಶಾಂತಿ, ಜಿಗುಪ್ಸೆ
ಪರಸ್ಪರ ಮಿಥ್ಯಾರೋಪ
ಎಲ್ಲ ಹೊರ ಹಾಕೋಣ
ನೋವಿಳಿಸಿ ಹಗುರಾಗೋಣ
ದ್ವೇಷ ರೋಷ ಮರೆಯೋಣ
ನಗುತ ನಗುತ ಬಾಳೋಣ.
ಮೌನಾರೋಪ ಬೇಡ
ಶೀತಲ ಯುದ್ಧ ಬೇಡ
ಮನೆ ಮುರಿಯೋ ರಾಜಕೀಯ
ಮನೆ ಮಾಡೋದು ಬೇಡ
ಪ್ರೀತಿ ಶಾಂತಿ ಬೆಳೆಸೋಣ
ಮನ ಮಂದಿರದ ಬೆಳಗೋಣ.
*****
೧೮-೦೩-೧೯೯೨

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡದಲ್ಲಿ ಎಲ್ಲವನ್ನೂ ಹೇಳುವುದು ಸಾಧ್ಯವಾಗಬೇಕು
Next post ಫಜೀತಿ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

cheap jordans|wholesale air max|wholesale jordans|wholesale jewelry|wholesale jerseys