ಕಿಡಿಯೊಂದೆ!

ಕಿಡಿಯೊಂದೆ!
ಅದನು ಸಿಡಿಸುವ ಕೈಯೊಂದೆ!!
ಆದರೆ ಪರಿಣಾಮ –
ಯಾರು ಬಲಿಯಾದರೆ ಏನಂತೆ?
ಊರೇ ಉರಿದರೂ ಏನಂತೆ??

ಸ್ವಾರ್ಥದ ಕಿಚ್ಚು
ಹೊರಗೆ ಮುಖವಾಡ
ಹೆಜ್ಜೆ ಹೆಜ್ಜೆಗೂ ನರಿಯ ನಾಚಿಸುವ
ಅಗಣಿತ ಲೆಕ್ಕಾಚಾರ

ಮಾತಲಿ ಜೇನು
ಕಣ್ಣಲಿ ಹೊಗೆ
ನಾಭಿ ಮೂಲದಲಿ ಹುಟ್ಟುವ ಮಾತಿಗೆ
ಬಿಡುಗಡೆಯಲಿ ಚಮತ್ಕಾರ

ಕುರ್ಚಿಯ ಸೆಳೆವ
ಅಡಿಯಲೆ ತುಳಿವ
ತಂತ್ರ ಕುತಂತ್ರದ ನಟನ ವಿಶಾರದರಿಗೆ
ಖಾದಿಗಳಿಂದಲೂ ತಿರಸ್ಕಾರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಪತ್ತಿನಲ್ಲಿಯೂ ಸಂಪತ್ತು
Next post ಹಬ್ಬ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys