ನಾವು ಒಂದು

ನಾವೆಲ್ಲಾ… ಒಂದೇ
ಭಾರತ ಮಾತೆಯ ಮಕ್ಕಳು
ಭೇದ-ಭಾವ ಬೇಡ ನಮ್ಮಲಿ

ಹಿಂದು, ಮುಸ್ಲಿಂ, ಕ್ರೈಸ್ತರೆನ್ನದೆ
ನಾವೆಲ್ಲಾ ಮೊದಲು ಭಾರತೀಯರು
ಸಹೋದರತೆಯ ವಾತ್ಸಲ್ಯದಲಿ
ಸಹನೆ, ಶಾಂತಿಯೇ ನಮ್ಮ ಕೈಗೋಲು

ಜಾತಿ, ವಿಜಾತಿಯೆನ್ನದೆ…
ಜಾಗೃತರಾಗಿರಬೇಕು ನಾವಿಂದು
ರಾಷ್ಟ್ರೀಯತೆ ತುಂಬಿರಲಿ ಸದಾ ನಮ್ಮುಸಿರಿನಲಿ
ಜಾತಿ, ದ್ವೇಷ, ರಾಷ್ಟ್ರದ್ರೋಹಿಗಳ
ಬೇರುಸಹಿತ ನಿರ್ಮೂಲಿಸುತಲಿ

ನಿರ್ಮಲ, ಸುಂದರ ಶಕ್ತಿಯ
ಭವ್ಯ ಭಾರತಕ್ಕೆ ತಲೆಬಾಗಿ
ಬಾಳೋಣ ನಾವೆಲ್ಲಾ ಭಾರತೀಯರಾಗಿ
ಪ್ರಗತಿ ಚಕ್ರದ ಭಾರತ ಘೋಷಣೆಯಲಿ
ಅಭ್ಯುದಯದ ಕನಸಿನ ಹರಿಕಾರರಾಗುತಲಿ
ನಾವು ಒಂದು, ನಾವೆಲ್ಲಾ ಒಂದು.

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಿನ್ನ ಭೇದವ ಮಾಡಬ್ಯಾಡಿರಿ (ಬೀದಿ ನಾಟಕದ ಹಾಡು)
Next post ಮೆಂವ್ ಮೆಂವ್ ಬಿಸ್ ಬಿಸ್

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys