ಮಂತ್ರಿ: ಸಹಾಯ ಕೇಳಿಕೊಂಡುಬಂದ ಹಳ್ಳಿಯ ಯುವಕನಿಗೆ “ನಿನಗೆ ಎರಡು ಎಕರೆ ಜಮೀನು ಸರ್ಕಾರದಿಂದ ಕೊಡಿಸುತ್ತೇನೆ, ವ್ಯವಸಾಯ ಮಾಡಿಕೊಂಡು ಬದುಕಿಕೊ”.
ಯುವಕ: “ಯಾಕೆ ಬುದ್ದಿ, ಆತ್ಮಹತ್ಯೆ ಮಾಡಿಕೊಂಡು ಸಾಯ ಬೇಕೆಂತಲೋ?” ಪ್ರಶ್ನಿಸಿದ.
*****
Related Post
ಸಣ್ಣ ಕತೆ
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
-
ಎರಡು ರೆಕ್ಕೆಗಳು
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…