ಮಾಲಾ: “ನನ್ನ ಮಗನನ್ನು ಉಳಿಸಿದ್ದಕ್ಕೆ ಥ್ಯಾಂಕ್ಸ್ ಡಾಕ್ಟ್ರೆ…”
ಡಾ||ಗುರು: “ನಾನಲ್ಲ ಉಳಿಸಿದ್ದು ದೇವರು..”
ಮಾಲಾ: “ಸರಿ ಬರ್ತಿವಿ ಡಾಕ್ಟ್ರೆ..”
ಡಾ||ಗುರು: “ನನ್ನ ಫೀಸು ಕೊಟ್ಟಿಲ್ಲ….”
ಮಾಲಾ: “ಅದನ್ನು ಆ ದೇವರಿಗೆ ಕೊಡ್ತಿವಿ ಬಿಡಿ”
*****
ಮಾಲಾ: “ನನ್ನ ಮಗನನ್ನು ಉಳಿಸಿದ್ದಕ್ಕೆ ಥ್ಯಾಂಕ್ಸ್ ಡಾಕ್ಟ್ರೆ…”
ಡಾ||ಗುರು: “ನಾನಲ್ಲ ಉಳಿಸಿದ್ದು ದೇವರು..”
ಮಾಲಾ: “ಸರಿ ಬರ್ತಿವಿ ಡಾಕ್ಟ್ರೆ..”
ಡಾ||ಗುರು: “ನನ್ನ ಫೀಸು ಕೊಟ್ಟಿಲ್ಲ….”
ಮಾಲಾ: “ಅದನ್ನು ಆ ದೇವರಿಗೆ ಕೊಡ್ತಿವಿ ಬಿಡಿ”
*****
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…