ಭಟ್ಟರ ಹೋಟೆಲ್ಗೆ ಉಪ್ಪಿಟ್ಟು ತಿನ್ನಲು ಹೋಗಿದ್ದ ಶೀಲಾ
ಹೇಳಿದ್ಲು – “ಎನ್ರೀ ಉಪ್ಪಿಟ್ಟು ಹಳಸಿ ಹೋಗಿದೆ.”
ಭಟ್ರು: “ಏನಮ್ಮ ನಂಗೆ ಹೇಳ್ತಿಯಾ… ನಾನು ನಿಮ್ಮ ಅಜ್ಜನ ಕಾಲದಿಂದ ಹೊಟ್ಲು ಮಾಡಿರುವೆ..”
ಶೀಲ ಹೇಳಿದ್ಲು “ಸರಿ ಭಟ್ರೆ ಆಗ ಮಾಡಿದನ್ನು ಈಗ ಯಾಕೆ ಮಾರ್ತೀರಾ?”
*****
ಭಟ್ಟರ ಹೋಟೆಲ್ಗೆ ಉಪ್ಪಿಟ್ಟು ತಿನ್ನಲು ಹೋಗಿದ್ದ ಶೀಲಾ
ಹೇಳಿದ್ಲು – “ಎನ್ರೀ ಉಪ್ಪಿಟ್ಟು ಹಳಸಿ ಹೋಗಿದೆ.”
ಭಟ್ರು: “ಏನಮ್ಮ ನಂಗೆ ಹೇಳ್ತಿಯಾ… ನಾನು ನಿಮ್ಮ ಅಜ್ಜನ ಕಾಲದಿಂದ ಹೊಟ್ಲು ಮಾಡಿರುವೆ..”
ಶೀಲ ಹೇಳಿದ್ಲು “ಸರಿ ಭಟ್ರೆ ಆಗ ಮಾಡಿದನ್ನು ಈಗ ಯಾಕೆ ಮಾರ್ತೀರಾ?”
*****
ಮೂವತೈದು ವರ್ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್ತಿ ಬೆಚ್ಚಿ… Read more…