ಹೌದು,
ಇದು ಮಕ್ಕಳ ವರ್ಷ
ಮಕ್ಕಳಿಗಾಗಿಯೇ
ಹಲವಾರು ಕಾರ್ಯಕ್ರಮ
ಹಾಕಿಕೊಂಡಿದ್ದೇವೆ.
ಆಗಾಗ ಭಾಷಾ ಸ್ಪರ್ಧೆ
ಆಟದ ಸ್ಪರ್ಧೆ ಏರ್ಪಡಿಸುತ್ತೇವೆ
ಮಕ್ಕಳ ವರ್ಷದಾಗೇ
ನಮ್ಮದೂ ಛಾನ್ಸ್ ಅಲ್ವಾ?
ಅದಕ್ಕೆಂತಲೆ ಬಿಸ್ಕತ್
ಚಾಕಲೇಟ, ಹಾಲು, ಪೌಡರಗಳ
ಬೆಲೆ ಗಗನಕ್ಕೇರಿಸಿದ್ದೇವೆ
ಅದಕ್ಕಾಗಿಯೇ ಅವು ಈಗ
ಮುಗಿಲ ಚುಕ್ಕಿಯಂತೆ
ಮೇಲೆ ಬೆಳಗುತ್ತಿವೆ.
ಏನು?
ನಿನ್ನ ಮಗೂಗೇ
ಮೆತ್ತನ್ನ ಅನ್ನ ಕೂಡ ಸಿಗಲ್ವೆ?
ಅದಕ್ಕೆ ನಾವೇನು ಮಾಡಬೇಕು?
ಎಲ್ಲಾ ಅವರವರ ಕರ್ಮ –
ಆದರೆ….
ನಮ್ಮದು ಸಮಾಜವಾದೀ ರಾಷ್ಟ್ರ
ಅಂತ ಖಾದಿಗಳು ಹೇಳುತ್ತಿವೇ
ಕೇಳಿಲ್ಲವೇ ನೀನು.
*****
Related Post
ಸಣ್ಣ ಕತೆ
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…