ದೇವರು ಎಲ್ಲಿದ್ದಾನೆ?

ಒಂದು ಗುಡಿ ಗೋಪುರವನ್ನು ನೋಡಿದ ಓರ್ವ “ಎಂತಹ ಅದ್ಭುತ ಶಿಲ್ಪ! ಇಲ್ಲಿ ದೇವರು ಇದ್ದನೆ” ಎಂದು ಕೊಂಡ. ಅದರ ಪಕ್ಕದಲ್ಲೇ ಆಕಾಶವನ್ನು ಚುಂಬಿಸುತ್ತಾ ತನ್ನ ಹಸಿರು ಗರಿಗಳಿಂದ ಗಾಳಿಯಲ್ಲಿ ತೂರಾಡುತ್ತಿತ್ತು ಭವ್ಯವಾಗಿ ನಿಂತಿದ್ದ ತೆಂಗಿನ ಮರ. ಮರದಲ್ಲಿ ಬಿಟ್ಟ ತೆಂಗಿನ ಕಾಯಿಗಳ ಗೊಂಚಲನ್ನು ನೋಡಿ ಇಲ್ಲಿ ದೇವರು ಇದ್ದೇ ಇದ್ದಾನೆ. ಮತ್ತೆ ತೆಂಗಿನ ಬಟ್ಟಲಲ್ಲಿ ಎಳೆನೀರಿನ ಅಮೃತವನ್ನು ತುಂಬಿ ಹಿಡಿದ್ದಾನೆ” ಎಂದು ಗುಡಿ ಬಿಟ್ಟು ಮರಕ್ಕೆ ಪ್ರದಕ್ಷಿಣೆ ನಮಸ್ಕಾರ ಹಾಕಿ ಮುಂದೆ ನಡೆದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉದ್ಧಾರಕ
Next post ಮಗುವೇ ನಿನ್ನದೊಂದು

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys