ಒಂದು ಗುಡಿಯಲ್ಲಿ ಹರಿಕಥೆ ನಡೆಯುತ್ತಿತ್ತು. ದಾಸರು ಪರಿಸರ ಪ್ರಿಯರು. ದೇವರಷ್ಟೇ ಭೂಮಿತಾಯಿಯನ್ನೂ ಪ್ರೀತಿಸುತ್ತಿದ್ದರು. ನೆರದ ಜನ ಅಶಕ್ತಿಯಿಂದ ಹರಿಕಥೆ ಕೇಳುತಿದ್ದರು. “ಭಕ್ತಿಗೆ, ಮುಕ್ತಿಗೆ ಮಾರ್ಗವನ್ನು ತಿಳಿಸುವೆ ಮನುಜರೆ! ಕೇಳಿ, ಕಿವಿಗೊಟ್ಟು” ಎಂದರು. ಒಂದು ಬೇವಿನ ಮರ ನೆಡಲು ನಿಮಗೆ ಆರೋಗ್ಯ, ಶಕ್ತಿ ಬರುವುದು. ಒಂದು ಬಿಲ್ವ ಮರವನ್ನು ನೆಟ್ಟರೆ ನಿಮ್ಮಲ್ಲಿ ಭಕ್ತಿ ಉಕ್ಕುವುದು, ಬೇವು, ಮಾವು, ತೆಂಗು, ಬಿಲ್ವ ಇಂತಹ ವಿಧ ವಿದಧ ಮರಗಳನ್ನು ನೆಟ್ಟರೆ ನಿಮಗೆ ಮುಕ್ತಿಯ ಸ್ವರ್ಗ ಸಿಗುವುದು” ಎಂದರು. ಇದು ಹರಿಕಥೆಯಲ್ಲ ಹಸಿರು ಉಳಿಸುವ ಸಿರಿಕಥೆ ಎಂದು ತಲೆ ತೂಗಿದರು.
*****
Related Post
ಸಣ್ಣ ಕತೆ
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…