ಮೌನ

ಒಬ್ಬ ಗಣಿತಜ್ಞ ಮತೊಬ್ಬ ತತ್ವಜ್ಞಾನಿ ಮಾತುಕತೆಯಲ್ಲಿ ತೊಡಗಿದ್ದರು. ಗಣಿತದಲ್ಲಿ ಎಲ್ಲಾ ನಿಖರವಾಗಿ ಎಣಿಸಲು ಗುಣಿಸಲು ಸಾಧ್ಯ ಎಂದ ಗಣಿತಜ್ಞ, ತತ್ವಜ್ಞಾನಿ ಒಡನೆ ಕೇಳಿದ ಆಕಾಶವನ್ನು ಅಳೆಯಲು, ಗಗನದ ಚುಕ್ಕಿಗಳನ್ನು ಎಣಿಸಲು ನಿನಗೆ ಸಾಧ್ಯವೇ? ಮಳೆಹನಿಗಳ ಲೆಕ್ಕ ಮುಗಿಲಿಗೆ ಗೊತ್ತಿಲ್ಲ. ಅದು ನೆಲಕ್ಕೆ ಬಿದ್ದಾಗ ನೆಲವು ಅದರ ಲೆಕ್ಕ ಇಟ್ಟಿಲ್ಲ. “ಇವೆಲ್ಲಕ್ಕೂ ನಿಖರವಾದ ಉತ್ತರ ಹೇಳಬಲ್ಲೆಯಾ?” ಎಂದಾಗ ಗಣಿತಜ್ಞ ಮೌನದಲ್ಲಿ “ಅನಂತತೆಯ ಅಳೆಯುವವರು ಉಂಟೇ?” ಎಂದು ಮೌನವಾದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನಾಥ
Next post ಕೂಲಿಕೆಲಸ ನಮ್ಮದು

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys