ಅವರು ತೋಟದಲ್ಲಿ ಹೆಮ್ಮರಗಳ ಸಾಲಿನಲ್ಲಿದ್ದ ಒಂದು ಪುಟ್ಟ ಗುಡಿಸಿಲಿನಲ್ಲಿ ಸಂಸಾರ ಹೂಡಿದ್ದರು. ವರ್ಷಗಳು ಉರುಳಿ, ಸಂಸಾರ ದೊಡ್ಡದಾಯಿತು. ವ್ಯಾಪಾರ ಆದಾಯ ಹೆಚ್ಚಿತು. ತೋಟದ ಎಲ್ಲಾ ಹೆಮ್ಮರಗಳನ್ನು ನೆಲಸಮ ಮಾಡಿ ದೊಡ್ಡ ಬಂಗಲೆ ಕಟ್ಟಿಸಿಕೊಂಡ. “ನೀನು ಮನೆಯಲ್ಲಿರುವೆಯಾ? ಇಲ್ಲಾ ನಮ್ಮನ್ನು ಕಡೆದು ಕಟ್ಟಿದ ಗೋರಿಯಲ್ಲಿ ಇರುವೆಯಾ?” ಎಂದು ಹೆಮ್ಮರಗಳ ಆತ್ಮ ಚೀರಿ ಕೇಳಿತು. ಅವನ ಮೈ ಎಲ್ಲ ಬೆವತು ಎದ್ದು ಕೂಡುತಿದ್ದ, ಇಡಿ ರಾತ್ರಿ ನಿದ್ರೆ ಬಾರದೆ, ಹೆಮ್ಮರಗಳ ಸಾವು ಏಕೆ ಉಸಿರುಗಟ್ಟಿಸುತ್ತಿದೆ? ಎಂದು ಚಿಂತಿಸಿದ.
*****
Related Post
ಸಣ್ಣ ಕತೆ
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ಕಲಾವಿದ
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…