ಅವರು ಕಾಲುಗಳು ಸೋಲುವ ತನಕ
ಬೆಂಬತ್ತಿ ಹೋದರು.
ಕೈಗಳು ಸೋಲುವ ತನಕ
ಗುಂಡು ಹಾರಿಸಿದರು.
ಕಣ್ಣುಗಳು ಸೋಲುವ ತನಕ
ಕಿಡಿಗಳ ಕಾರಿದರು.
ನಾಲಗೆ ಸೋಲುವ ತನಕ
ನಿಂದೆಯ ಸುರಿಮಳೆಗೈದರು.
ಹೃದಯ ತುಂಬಿ ಬಂದ ದಿನ
ಮಮ್ಮಲ ಮರುಗಿದರು
ಗೆದ್ದರು…
*****
ಗುಜರಾತ್ಗೆ ಕವಿ ಸ್ಪಂದನ
ಅವರು ಕಾಲುಗಳು ಸೋಲುವ ತನಕ
ಬೆಂಬತ್ತಿ ಹೋದರು.
ಕೈಗಳು ಸೋಲುವ ತನಕ
ಗುಂಡು ಹಾರಿಸಿದರು.
ಕಣ್ಣುಗಳು ಸೋಲುವ ತನಕ
ಕಿಡಿಗಳ ಕಾರಿದರು.
ನಾಲಗೆ ಸೋಲುವ ತನಕ
ನಿಂದೆಯ ಸುರಿಮಳೆಗೈದರು.
ಹೃದಯ ತುಂಬಿ ಬಂದ ದಿನ
ಮಮ್ಮಲ ಮರುಗಿದರು
ಗೆದ್ದರು…
*****
ಗುಜರಾತ್ಗೆ ಕವಿ ಸ್ಪಂದನ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…