ಸಂಸಾರದಿಂದ ಸದ್ಗತಿಹೊಂದಿ

ಸಂಸಾರದಿಂದ ಸದ್ಗತಿಹೊಂದಿ
ಹವಣವರಿತು ಮಾಯೆಯ ಜಯಸಿ
ಮರಣ ಗೆಲಿದವನೇ ಶಿವಯೋಗಿ ||ಪ||

ಭವಭಾರ ಜಾಯ ಕರ್ಮಗಳನು
ಬಯಸಿ ಬ್ಯಾರೆ ಬಯಲು ಬ್ರಹ್ಮದಿ ಬೆರೆತು
ಬ್ರಹ್ಮಜ್ಞಾನ ದೊರೆವುತನಕ
ತ್ರಿನಯನ ಆಶ್ರಯ ಹಿಡಿದು
ಆವುದನರಿಯದೆ ಮುನ್ನಾ
ಅನುವರಿತು ಸವಿಗರಿದು
ಸಕಲ ವಿಷಯಗಳನ್ನು ನಿರಾಕರಿಸಿ
ಜಪವ ಕೈಯೊಳು ಸಿಗದೆ ನಡೆದವ್ನೇ ಶಿವಯೋಗಿ ||೧||

ನಿತ್ಯ ಮಾಡುವ ಕೆಟ್ಟ
ಕೃತ್ಯ ಕಾರಣಕ್ಕೆ ಸಾಕ್ಷಿ
ಹತ್ತು ಇಂದ್ರಿಯ ಮನಸ್ಸು ಹರಿದು
ಚಿತ್ತಮದ ಮತ್ಸರಕೆ
ಮತ್ತೆ ಅಸ್ಥಿರದ ಘಟದ ಚೇಷ್ಟೆಯನು
ಹೊತ್ತುಕೊಂಡು ಚಿತ್ರಗುಪ್ತರ ಲೆಖ್ಖದೊಳು ಬೆರೆಸಿಹುದಾಗಿ ||೨||

ಹಿಂದೆ ಮಾಡಿದ ಪುಣ್ಯದಿಂದ
ಪೊಡವಿಸ್ಥಲಕೆ ಬಂದು
ಶಿಶುನಾಳಗ್ರಾಮದಿ ನಿಂದು
ದಿನಗಳಿದು ದಂದುಗಕ್ಕೆ ದಣಿದು
ಸುಂದರ ಶರೀರದೊಳು ಸೇರಿ
ಚಂದದಲಿ ಮೆರೆದನು ಆನಂದಭೋಗಿ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರಮಾನುಬೋಧೆಯೊ
Next post ಯೋಗಮುದ್ರಿ ಬಲಿದವನೆಂಬೋ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys