ನಾನು ಕಾಲಿಟ್ಟಲ್ಲಿ-
ಕರುಳು ಕಿಟಾರನೆ ಕಿರುಚಿ ಬೆವರೊಡೆಯುತ್ತದೆ.
ನೆರಳು ನಗುತ್ತದೆ.
ನಾನು ಕೂತಲ್ಲಿ-
ನೆಲ ಕೀವೊಡೆದು ಬಾವು ಬಿರಿಯುತ್ತದೆ;
ನೋವು ಹರಿಯುತ್ತದೆ.
ನಾನು ಮಲಗಿದಲ್ಲಿ-
ಮಂಚ ಮೌನ ಮುರಿದು ಉರಿಯುತ್ತದೆ;
ಕನಸು ಬೂದಿಯಾಗುತ್ತದೆ.
*****
ನಾನು ಕಾಲಿಟ್ಟಲ್ಲಿ-
ಕರುಳು ಕಿಟಾರನೆ ಕಿರುಚಿ ಬೆವರೊಡೆಯುತ್ತದೆ.
ನೆರಳು ನಗುತ್ತದೆ.
ನಾನು ಕೂತಲ್ಲಿ-
ನೆಲ ಕೀವೊಡೆದು ಬಾವು ಬಿರಿಯುತ್ತದೆ;
ನೋವು ಹರಿಯುತ್ತದೆ.
ನಾನು ಮಲಗಿದಲ್ಲಿ-
ಮಂಚ ಮೌನ ಮುರಿದು ಉರಿಯುತ್ತದೆ;
ಕನಸು ಬೂದಿಯಾಗುತ್ತದೆ.
*****
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…