ಹೃದಯದಲುದಿಸಿದ ಕವಿತೆ

“ನನ್ನ ಹೃದಯದಲುದಿಸಿದ ಕವಿತೆ
ನಿನ್ನ ನೆನಪಲೆ ಹಾಡಿದೆ ಚರಿತೆ”

ಗರಿಗೆದರುತ ಕುಣಿದಾ ನವಿಲು
ಮಳೆ ಹನಿಸಿತು ಕರಗಿಸಿ ಮುಗಿಲು
ಗಿರಿ ಕಾನನ ತಬ್ಬಿದ ಹಸಿರು
ನಮ್ಮ ಪ್ರೀತಿಗೆ ತಂದಿತು ಉಸಿರು
ಎಲ್ಲಾ ನದಿ ಝರಿ ಹೊನಲು
ನಮ್ಮ ಪ್ರೀತಿಗೆ ಹಾಸಿತು ಮಡಿಲು

ಅಲ್ಲಿ ಗೋಡೆಗಳಿಗೆ ನೆಲೆಯಿಲ್ಲ
ಜನ ಭಾಷೆಯ ಋಣ ಬೇಕಿಲ್ಲ
ಅಲ್ಲಿ ಬೆಳಕೆಂಬುದು ಬರಿ ಅಲ್ಲ
ಅದು ಮನ-ಮೈ ಚೇತನ ಎಲ್ಲ
ಅದರೊಳು ಮೂಡಿದ ಕವಿತೆ
ನಿನ್ನ ನೆನಪಲೆ ಹಾಡಿದೆ ಚರಿತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಸ್ಮಯ
Next post ಅನುಭವಸ್ಥರು

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

cheap jordans|wholesale air max|wholesale jordans|wholesale jewelry|wholesale jerseys