ಜೊತೆಗಿರುವ ಜೀವಕ್ಕೆ

ಕರುಣಾಳು ಸಂತತವು ಕಾಯ್ವಬೀಳಿಸನೆಮ್ಮ
ಏಕೆ ಹೆದರಿಕೆ ಒಂದು ತಪ್ಪಿಗಾಗಿ
ಹೆದರದಿರು ದಟ್ಟಡಿಯ, ಹಾಕುತ್ತ ಹೋಗೋಣ
ದೇವನಿರುವಾ ದಿವ್ಯ ತಾಣಕಾಗಿ

ಹಲವು ಹಂಬಲಗಳನ್ನು ಹೊರಹಾಕಿ ಎದೆಗೂಡ
ಹಸನಾಗಿ ಇಟ್ಟು ಸೊಗ ಉಣ್ಣೋಣುಬಾ
ಒಂದೊಂದೆ ಮೆಟ್ಟಲವ ಮೇಲೇರಿ ಗುರಿಯನ್ನು
ಮುಟ್ಟೋಣ ಅಮೃತವನ್ನು ಕುಡಿಯೋಣಬಾ

ಜಾರಿ ವಿಶ್ವಾ ಮಿತ್ರ ತಪಗೈದು ಬ್ರಹ್ಮರ್‍ಷಿ
ತಾನಾಗಿ ಖ್ಯಾತಿಯನು ಪಡೆದನಲ್ಲ
ನಾನುಮಾಡಿದ ಕರ್‍ಮ ಬಲವಂತವಾಗುವದೇ?
ನಾನಾಗಿಮಾಡುವದೆ?… ನೀನೆ ಎಲ್ಲ

ಎಂಬಮಾತನು ನಂಬಿ ಎಲ್ಲವನು ದಿವ್ಯನಿಗೆ
ನೈವೇದ್ಯ ಮಾಡೋಣ ಬಾರೆತಾಯಿ
ಸಾಧನೆಯ ಮಾರ್‍ಗದಲಿ ಜೊತೆಯಾಗಿ ಕೈ ಹಿಡಿದು
ಸಾಗೋಣ ಬಾ, ತಾಯಿ ಕಾಯೆ ಮಾಯಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಡಿ.ವಿ.ಜಿ.
Next post ರಾವಣಾಂತರಂಗ – ೭

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

cheap jordans|wholesale air max|wholesale jordans|wholesale jewelry|wholesale jerseys