ವಿಶ್ವಾವತಾರ

ಒಂದು ಬಿನ್ನಾಣವಿಹುದು ಸುಸಮಾಧಿ ಸುಪ್ತ ಸೂರ್‍ಯನಂತೆ.
ಹೃದಯಗುಹೆಯಲ್ಲಿ ಹಿಗ್ಗು ಹೊತ್ತಿಹುದು ಅನ್ನಿಸತ್ವದಂತೆ.
ಹೃದಯ ಹೃದಯ ಮಿಲಿತೈಕ್ಯದಂಥದಿದೆ ಒಂದೆ ಹೃದಯಲೋಕ.
ಸುಪ್ರಮೋದ ಪರ್‍ವತದ ಅಗ್ರಕಿದೆ ಭವ್ಯಮೌನ ಮೂಕ.

ಶಾಂತಿ ತೊಡೆಯ ತೊಟ್ಟಿಲದಲಾಡಿಸುವಳಲ್ಲಿ ದೈವಶಿಶುವ
ನೆಲದ ದುಗುಡ ಮುದ್ದಿಟ್ಟು ಕಳೆಯುವಳು ಕರುಣೆ ತನ್ನ ಹ
ಬಹು ರಹಸ್ಯಗಳ ಹೊಟ್ಟೆಯಲ್ಲಿ ಮನೆ ಮಾಡಿ ಇಹುದು ಸಾಕ್ಷಿ
ದೇಹ ಧರಿಸಿ ಬಂದಿರುವ ದೇವ ಏಕಾತ್ಮ ಯಕ್ಷ ಯಕ್ಷಿ.

ತೆರೆಯ ಮೇಲೆ ಉರಿ ಶಬ್ದಶಿಖೆಯು ಹಿಂದಿಹುದು ಹೃದಯಧಾವ
ಚಿತ್ರರೇಖೆಯಲಿ ಲೇಖಿಸಿಹುದು ಅದ್ಭುತ ರಹಸ್ಯನಾನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಗಿದ್ದರೆ…!
Next post ವಾಗ್ದೇವಿ – ೩೪

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys