ಶ್ರೀಗುರುವಿನಡಿಗೆ

ಅಂದು ಏನು ಹೇಳಿದ್ದೆ ತಂದೆ ನೆನ-
ಪಿಹುದೆ ನಿನಗೆ ಮತ್ತೆ?
ಕೈಯನೆಂದಿಗೂ ಬಿಡೆನು ಎಂದಿದ್ದೆ
ಮತ್ತೆ ಏಕೆ ಬಿಟ್ಟೆ ?

ದಿವ್ಯ ಜೀವನದ ಸಾಧನೆಗೆ ಎಂದು
ಬದ್ಧನಾಗಿ ಇದ್ದೆ
ಉನ್ಮಾದದೊಂದು ಅಮಲಿನಲಿ ಗುರುವೆ
ನೆಲಕುರುಳಿ ಹೊರಳಿ ಬಿದ್ದೆ

ವಿಷವ ನೆಕ್ಕಿ ಬದುಕಲಿಕೆ ಹೆಣಗಿದೆನು
ಕೈಯ ಪಿಡಿಯೊ ಗುರುವೆ
ಬೇಗ ಬದುಕಿಸೈ ದೀಪನಂದಲಿದೆ
ಭಕ್ತ ಕಲ್ಪತರುವೆ

ಹುಲ್ಲು ಕಡ್ಡಿಯನು ನಂಬಿಹೊಳೆಯನ್ನು
ಈಸಲೆಂದು ಬಗೆದು
ಬಿದ್ದೆ ತಿರುಗಣಿಗೆ ಎತ್ತು ಗುರುದೇವ
ನನ್ನ ಮೇಲೆ ತೆಗೆದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೨
Next post ರಾವಣಾಂತರಂಗ – ೮

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

cheap jordans|wholesale air max|wholesale jordans|wholesale jewelry|wholesale jerseys