ಯಾಕೆ?

ಯಾಕೆ? ಎಂದೆ ಕೇಳ್ವರೆಲ್ಲ
ನೋವ ಮರೆಸರು
ಎಂತು ಎಂದು ಮೂಗಮೇಲೆ
ಬೆರಳನಿಡುವರು

ಗುರುವೆ ನೀನು ಮಾತ್ರ ಎನಿತು
ಕೇಳಲಿಲ್ಲವು
ಪಾಪಿ , ಎಂದು ನಿನ್ನ ದಿಟ್ಟ
ತೊರೆಯಲಿಲ್ಲವು

ನಿನ್ನ ಮಮತೆ ನನ್ನ ಮೂಕ-
ನನ್ನು ಮಾಡಿದೆ
ಮನದ ಮುದುಡನೆಲ್ಲತಿದ್ದಿ
ರೂಪ ನೀಡಿದೆ

ಬರಲಿ ಬಿಡಲಿನೋವು ಗೆಲವು
ಸೌಖ್ಯವೆಲ್ಲವು
ಚಿಂತೆಗೈಯೆ ನಿನ್ನ ದೇನೆ
ನನ್ನದೆಲ್ಲವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಾರ್ಥನೆ
Next post ರಾವಣಾಂತರಂಗ – ೯

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys