ನಾನು ಆಗಿದ್ರೆ ಮರ
ಬರುತ್ತಿರಲಿಲ್ಲ ಬರ
ಮೋಡಗಳಿಗೆ ತಂಪು ನೀಡಿ
ಹೇಳುತ್ತಿದ್ದೆ ಸುರಿಸಿ ಸುರ ಸುರ
ಸುರಿಸುವಂತೆ ಭರ ಭರ
ವರ್ಷವಿಡೀ ಧಾರೆ
ಹರಿಯುತ್ತಿತ್ತು ನೀರು
ತುಂಬಿ ಹಳ್ಳ ಪೂರ
ಭೂಮಿಯೆಲ್ಲ ಹಸಿರುಟ್ಟ
ಬಸಿರು ಅಮ್ಮನಂತೆ
ಕಾಣುತ್ತಿತ್ತು ಅಳುವ ಮಗುವ
ಸುಮ್ಮನೆ ಇರಿಸುವಂತೆ
*****
ನಾನು ಆಗಿದ್ರೆ ಮರ
ಬರುತ್ತಿರಲಿಲ್ಲ ಬರ
ಮೋಡಗಳಿಗೆ ತಂಪು ನೀಡಿ
ಹೇಳುತ್ತಿದ್ದೆ ಸುರಿಸಿ ಸುರ ಸುರ
ಸುರಿಸುವಂತೆ ಭರ ಭರ
ವರ್ಷವಿಡೀ ಧಾರೆ
ಹರಿಯುತ್ತಿತ್ತು ನೀರು
ತುಂಬಿ ಹಳ್ಳ ಪೂರ
ಭೂಮಿಯೆಲ್ಲ ಹಸಿರುಟ್ಟ
ಬಸಿರು ಅಮ್ಮನಂತೆ
ಕಾಣುತ್ತಿತ್ತು ಅಳುವ ಮಗುವ
ಸುಮ್ಮನೆ ಇರಿಸುವಂತೆ
*****
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…