ಮುಂದೆ ಸಾಗು

ಪ್ರಪಂಚವೆಲ್ಲ ಒಂದು ಕನ್ಸು
ಪರಮಾತ್ಮ ಸೃಷ್ಟಿಸಿದ ಮಾಯೆ
ಜೇಡರ ತಂತುವಿನಂತೆ ಇದರ ರೂಪ
ಇದನ್ನು ಆಡಿಸುವಾತ ಮಾತ್ರ ಪರೋಕ್ಷ

ನಿಯಮ ಚೌಕಟ್ಟುಗಳೇಕೆ ನಿನಗೆ
ನಾಳೆಯ ಚಿಂತೆಗಳೇಕೆ ನಿನಗೆ
ಸೃಷ್ಟಿಕರ್ತ ಇದೆಲ್ಲ ಸೃಷ್ಟಿಸಿದಾತ
ಅವನಿಗೆ ಶರಣಾದರಾಯ್ತು ಅವನಿಗೆ ಚಿಂತೆ

ಹುಟ್ಟು ಸಾವು ಜನುಮಗಳೆಲ್ಲವೂ
ಆನಂದ ಆರೋಗ್ಯ ಅಯಸ್ಸಗಳೆಲ್ಲವೊ
ಭಗವಾನ ಆಧೀನದಲ್ಲಿರುವ ಸೂತ್ರ
ನೀನು ಮಾತ್ರ ಬರೀ ಸೂತ್ರದ ಗೊಂಬೆ

ಕ್ಷಣಿಕ ಯೋಜನೆಗಳಿಗೆ ಬದ್ಧನಾಗದರು
ಆಮೂಲ್ಯ ಬಾಳು ಹಾಳುಗೆಡುವದಿರು
ಈಗ ದೊರೆತ ನರದೇಹವನ್ನು ನೀನು
ದೇವ ಸಾಕ್ಷಾತ್ಕಾರಕ್ಕೆ ತಿರುಗಿಸು ನೀನು

ಕಾಮಕಾಂಚನಗಳ ಹೊಸಕಿ ಹಾಕು
ಈ ಕ್ಷಣದಲೇ ದೇವರಿಗೆ ಮುಡಿಪಾಗು
ಯಾರು ನಿನ್ನ ಮೇಲೆತ್ತಲಾರರು ನಿಜ
ಮಾಣಿಕ್ಯ ವಿಠಲನ ದಾರಿಯಲ್ಲಿ ಸಾಗು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೪೧
Next post ನಮ್ಮ ದೇಶ ಭಾರತ

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys