ಬೆಳಗಾಗುವ ತನಕ ಕುಳಿತುನೋಡು

ಬೆಳಗಾಗುವ ತನಕ ಕುಳಿತುನೋಡು ನಿನ್ನೊಳಗೆ ||ಪ||

ಬಲು ವಿಷಯಗಳಾ ಬಲಿಸೆ ತನುತ್ರಯದೊಳಗೆ
ಹೊರಗೆ ಸುಳಿದಾಡುವ ಮನವೆ               ||೧||

ಕಣ್ಣು ಮುಚ್ಚಿ ಕೈ ಕಾಲುಗಳಾಡದೆ
ತಣ್ಣಗೆ ಪವಡಿಸಿ ಕುನ್ನಿಯ ಮನವೆ        ||೨||

ನಿದ್ರೆ ಹತ್ತಿ ಮಲಗಿರ್ದು ಕನಸಿನೊಳು
ಗದ್ದಲಿಸುವ ಗುಣನೋಡಿ ಮನವೆ            ||೩||

ಘೋರ ಚಿಂತಾಸಾಗರದೊಳು ಮುಳುಗಿ
ಪಾರಗಾಣದ ಛೀಮಾರಿ ಮನವೆ               ||೪||

ವಸುಧಿಪ ಶಿಶುನಾಳಧೀಶನ ಸ್ಮರಣೆಯ
ಎಸಗದೆ ಬಲು ಹರಿದಾಡುವ ಮನವೆ         ||೫||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಶ್ಚಿಂತನಾಗಬೇಕಂತೀ
Next post ಮನಸಿನ ಭ್ರಮೆ ತೀರಿಸಬಾರೆ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

cheap jordans|wholesale air max|wholesale jordans|wholesale jewelry|wholesale jerseys